ಕಲಬುರಗಿ : ಮಹಾದಾಸೋಹಿ ಶರಣಬಸವರಿ ಕಲಬುರಗಿಯನ್ನು ಕೈಲಾಸ ಮಾಡಿದ್ದಾರೆ ಎಂದು ಸಾರಂಗಮಠ ಶ್ರೀಶೈಲಂ ಹಾಗೂ ಸುಲಫಲ ಮಠ ಶಹಾಬಜಾರ ಕಲಬುರಗಿಯ ಪೂಜ್ಯ ಶ್ರೀ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.

ಶರಣಬಸವೇಶ್ವರ ದೇವಸ್ಥಾನದಲ್ಲಿ ರವಿವಾರ ಶ್ರಾವಣ ಮಾಸದ ಕಾಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು, ಶ್ರಾವಣ ಮಾಸ ಎಂದರೆ ಶ್ರವಣ, ಮನನ, ನಿದಿಧ್ಯಾಸ, ಶರಣರು ಕಾಯಕ ಮಾಡುತ್ತಾ ದಾಸೋಹ ಗೈದರು. ನಿರಂತರವಾಗಿ ಬಹಳ ವಷಗಳಿಂದ ಶ್ರಾವಣ ಮಾಸದ ಕಾಯ೯ಕ್ರಮಗಳು ನಡೆಸಿಕೊಂಡು ಬರುತ್ತಿರುವ ಏಕೈಕ ಸಂಸ್ಥೆ ಎಂದರೆ ಅದು ಶರಣಬಸವೇಶ್ವರ ಸಂಸ್ಥಾನ. ಪೂಜ್ಯ ಡಾ.ಅಪ್ಪಾಜಿಯವರು ಇಂತಹ ಕೊಡುಗೆ ಶ್ಲಾಘನೀಯವಾದದ್ದು ಎಂದರು.

ನಂತರ ಬೆಳಗುಂಪಾ ಬೃಹನ್ಮಠದ ಪೂಜ್ಯ ಶ್ರೀ ಅಭಿನವ ಪವ೯ತೇಶ್ವರರು ಗುರು ಲಿಂಗ ಜಂಗಮ ಆರಾಧನೆ ವಿಷಯ ಕುರಿತು ಮಾತನಾಡಿದರು, ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಚಿ.ದೊಡ್ಡಪ್ಪ ದಿವ್ಯ ಆಶಿವ೯ಚನ ನೀಡಿದರು. ಚೌದಾಪುರಿ ಹಿರೇಮಠದ ಶ್ರೀ ಷ.ಬ್ರ, ಡಾ,ರಾಜಶೇಖರ ಶಿವಾಚಾಯರು ಮಾತನಾಡಿದರು.

ಕಾಯ೯ಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ದಿವ್ಯ ಸಾನಿಧ್ಯ ವಹಿಸಿದ್ದರು. ಶರಣಬಸವೇಶ್ವರ ವಿದ್ಯಾವಧಕ ಸಂಘದ ಚೇರ್‌ಪಸ೯ನ್‌ ಪೂಜ್ಯ ಮಾತೆ ಡಾ,ದಾಕ್ಷಾಯಣಿ ಎಸ್.‌ ಅಪ್ಪ , ಸಂಸ್ಥೆಯ ಕಾಯದಶಿ೯ ಬಸವರಾಜ ದೇಶಮುಖ, ಡಾ.ಅಲ್ಲಮ ಪ್ರಭು ದೇಶಮುಖ, ಶರಣಬಸವ ವಿವಿಯ ಕುಲಪತಿ ಡಾ.ಅನೀಲಕುಮಾರ ಬಿಡುವೆ, ಡೀನ್‌ ಡಾ.ಲಕ್ಷ್ಮೀ ಮಾಕಾ ಪಾಟೀಲ, ಕುಲಸಚಿವ ಡಾ, ಎಸ. ಎಸ್.‌ ಹೊನ್ನಳ್ಳಿ, ಶರಣಬಸವ ವಿವಿ ಪದಾಧಿಕಾರಿಗಳು, ಡೀನ್‌ರು, ಪ್ರಾಧ್ಯಾಪಕರು, ವಿವಿಧ ಮಹಾವಿದ್ಯಾಲಯಗಳ ಪ್ರಾಚಾ೯ಯರು ಇದ್ದರು. ಶ್ರೀಮತಿ ಸುಪ್ರೀಯಾ ನಾಗಶೆಟ್ಟಿ ನಿರೂಪಿಸಿದರು, ಡಾ.ಶಿವರಾಜ ಶಾಸ್ತ್ರೀ ಹೇರೂರ್‌ ವಂದಿಸಿದರು. ಕು. ಶಿವಾನಿ ಎಸ್.‌ ಅಪ್ಪ, ಕು.ಕೋಮಲ ಎಸ್.‌ ಅಪ್ಪ, ಕು. ಮಹೇಶ್ವರಿ ಎಸ್.‌ ಅಪ್ಪ ಅವರಉ ವಿಶೇಷ ಪ್ರಾಥ೯ನ ಗೀತೆ ಹಾಡಿದರು. ಶಿವಲಿಂಗ ಶಾಸ್ತ್ರೀ ಗರೂರ ಅವರಿಂದ ಶರಣಬಸವೇಶ್ವರ ಪುರಾಣ ಪ್ರವಚನ ಮಾಡಲಾಯಿತು,

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

14 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

15 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

15 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

15 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

15 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420