ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿ ಶ್ರಾವಣ ಮಾಸದ ನಿಮಿತ್ಯ ಸತತ ಒಂದು ತಿಂಗಳ ಕಾಲ ಭಜನಾ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಈ ಭಜನಾ ಕಾರ್ಯಕ್ರಮದಲ್ಲಿ ಶ್ರೀ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಸಾಯಬಣ್ಣ ಹೋಳ್ಕರ್, ಉಪಾಧ್ಯಕ್ಷ ಲಿಂಗೋಜಿ ಗಾಜರೆ, ಪ್ರಧಾನ ಕಾರ್ಯದರ್ಶಿ ಮೋತಿಲಾಲ ಎಂ.ಕಟಕ್ಕೆ, ಖಜಾಂಚಿ ರಮೇಶ್ ಗಾಯಧನಕರ್, ನಿರ್ದೇಶಕರಾದ ಡಾ. ಸಂತೋಷ್ ಕಟಕೆ, ಡಾ. ಲಕ್ಷಣ ಕಾವಳೆ, ಡಾ. ತುಳಜಾರಾಂ ಗಾಯಧನಕರ್, ಅನಿಲ್ ಸಾವಳಕರ, ದೇವಿಂದ್ರ ಧಡಕೆ, ಅರ್ಜುನ್ ಸೋನಕವಡೆ, ಅಶೋಕ ಖರಟಮಲ, ಮಲ್ಲಿಕಾರ್ಜುನ ಖರಟಮಲ, ಸರ್ಯಕಾಂತ ಸಾವಳಕರ ಸೇರಿದಂತೆ ಇತರರು ಇದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…