ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು ಒತ್ತಾಯಿಸಿದ್ದಾರೆ.
ಶಾಸಕ ಮತ್ತು ಶಾಸಕ ಪುತ್ರನೂ ವರ್ಗಾವಣೆ ದಂಧೆ ಕುರಿತು 30 ಲಕ್ಷ ಬೇಡುಕೆ ಇಟ್ಟಿರುವುದಲ್ಲದೆ ಬೆದರಿಸಿ ಜಾತಿ ನಿಂದನೆ ಮಾಡಿರುವುದು ಖಂಡನೀಯವಾಗಿದೆ ತಕ್ಷಣ ಶಾಸಕ ಮತ್ತು ಶಾಸಕ ಪಿತ್ರನನೂ ಬಂಧಿಸಿ ಕಠಿಣ ಕ್ರಮ ಜರುಗಿಸಿ ಶಿಕ್ಷೆಯಾಗಬೇಕು ತನಿಖೆಯಲ್ಲಿ ಯಾವುದೇ ಲೋಪದೋಷವಾಗದಂತೆ ಸರ್ಕಾರ ನೋಡಿಕೋಳಬೇಕು ಲೋಪವಾದರೆ ಸರ್ಕಾರವೆ ಹೊಣೆ ಹೊರಬೇಕು ಎಂದರು.
ಸರ್ಕಾರ ಇಂತಹ ವರ್ಗಾವಣೆ ದಂಧೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಅಧಿಕಾರಿಗಳಿಗೆ ಸಂಪೂರ್ಣ ರಕ್ಷಣೆ ಸ್ವಾತಂತ್ರ್ಯ ನೀಡಬೇಕು ಜನಪ್ರತಿನಿಧಿಗಳಿಂದ ಅಧಿಕಾರಿಗಳಿಗೆ ಯಾವುದೇ ಒತ್ತಡ ಬಾರದಂತೆ ಕ್ರಮವಹಿಸಬೇಕು ಮುಂದೆ ಇಂತಹ ವರ್ಗಾವಣೆ ದಂಧೆ ನಡೆಯದಂತೆ ಸಂಪೂರ್ಣ ಕಡಿವಾಣ ಹಾಕಬೇಕೆಂದು ಅವರು ಹೇಳಿದ್ದಾರೆ.
ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ನಿಖರವಾಗಿ ತನಿಖೆ ಮಾಡಿ ಅನ್ಯಾಯವಾದ ಪಿಎಸ್ಐ ಅವರಿಗೆ ನ್ಯಾಯ ದೊರಕಿಸಿ ಪರಿಹಾರ ನೀಡಬೇಕು ಜೊತೆಗೆ ಪತ್ನಿಗೆ ಉದ್ಯೋಗ ನೀಡಬೇಕು ಎಂದು ಅಗ್ರಹಿಸಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…