ಕಲಬುರಗಿ: ಮಹಾನರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 50 ರ ಮೋಹನ ಲಾಡ್ಡನಿಂದ ಮೋಹನ ಬಾರ ರವರೆಗೆ ಒಳಚರಂಡಿಯ ನೀರು ಹರಿಯಲು ಸೂಕ್ತ ಸಂಪರ್ಕ ಒದಗಿಸಬೇಕೆಂದು ಈ ವೇಲ್ಫರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಚರಂಡಿ ನೀರು ಹೋಗಲು 4 ಇಂಚು ಪೈಪು ಹಾಕಲಾಗಿದ್ದು, ಪೈಪ್ ಅಗಲ ಕಡಿಮೆ ಇದ್ದರಿಂದ ನೀರು ಸರಿಯಾದ ರೀತಿಯಲ್ಲಿ ಹರಿಯುತ್ತಿಲ್ಲ. ರೋಡಿನ ಮೇಲೆ ಹರಿದು ದುರ್ವಾಸನೆ ಮತ್ತು ಕಿಟಾಣು ಗಳಿಗೆ ಆಸರೆಯಾಗಿದೆ ಇದನ್ನು ತೆಗೆದು ಹಾಕಿ 12 ಇಂಚ ಪೈಪ ಅಳವಡಿಸಿ ಒಳಚರಂಡಿ ನೀರು ಸರಿಯಾದ ರೀತಿಯಲ್ಲಿ ಹರಿದು ಹೋಗಲು ಅನೂಕೂಲ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಬಗ್ಗೆ ತ್ವರಿತ ಸಮಸ್ಯೆ ನಿವಾರಿಸದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ಮನವಿ ಪತ್ರ ಸಲ್ಲಿಸುವ ಮೂಲಕ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್, ಜಿಲ್ಲಾ ಅಧ್ಯಕ್ಷ ಸಲೀಮ್ ಚಿತ್ತಾಪುರಿ, ನ್ಯಾಯವಾದಿ ಅಬ್ದುಲ್ ಖದೀರ್, ನಸಿರೋದ್ದಿನ್, ಸುರೇಶ್ ಎರಗೋಳ್, ಆಲಮ್ ಸಾಬ ಸೇರಿದಂತೆ ಹಲವರು ಇದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…