ಸುರಪುರ: ಭಾರತೀಯ ಜನತಾ ಪಕ್ಷದ ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ನಗರದ ಹಸನಾಪುರ ಮುಖಂಡ ಭೀಮಾಶಂಕರ ಬಿಲ್ಲವ್ ಅವರನ್ನು ನೇಮಕಗೊಳಿಸಲಾಗಿದೆ.
ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದು,ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರ ಸೂಚನೆ ಮೇರೆಗೆ ತಮ್ಮನ್ನ ನೇಮಕಗೊಳಿಸಲಾಗಿದ್ದು,ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿ ಕೊಳ್ಳುವಂತೆ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮಕದ ಕುರಿತು ಹೇಳಿಕೆ ನೀಡಿರುವ ಭೀಮಾಶಂಕರ ಬಿಲ್ಲವ್ ಅವರು,ಪಕ್ಷಕ್ಕೆ ಇದುವರೆಗಿನ ಸೇವೆಯನ್ನು ಗುರುತಿಸಿ ಜಿಲ್ಲಾ ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ಧನ್ಯವಾದ ಅರ್ಪಿಸುತ್ತಾ ತಮ್ಮ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…