ಆದೀಶ್ವರ ಕಂಪನಿಯ ಕಾರ್ಯ ಉತ್ತಮವಾದದ್ದು: ದರ್ಶನಾಪುರ

ಶಹಾಪುರ : ಗ್ರಾಹಕರ ಬೇಡಿಕೆಗೆ ತಕ್ಕಂತೆ ಉತ್ತಮ ಗುಣಮಟ್ಟದ ಗೃಹಬಳಕೆ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ಒದಗಿಸುವ ಏಕೈಕ ಅದೀಶ್ವರ ಕಂಪನಿ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರದ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಆದೀಶ್ವರ ಎಲೆಕ್ಟ್ರೋ ವರ್ಡ್ನಲ್ಲಿ ಆಯೋಜಿಸಿದ ಗೃಹೋಪಯೋಗಿ ಉಪಕರಣ “ಹೈಯರ್” ನ್ಯೂ ಮಾಡೆಲ್ಸ್ ವಾಷಿಂಗ್ ಮಷೀನ್ ಗ್ರಾಂಡ್ ಲಾಂಚಿಂಗ್ ಮಾಡಿ ಮಾತನಾಡಿದರು.ಉತ್ತಮ ಗುಣಮಟ್ಟದ ಈ ವಾಷಿಂಗ್ ಮಷೀನ್ ಬಳಕೆ ಗ್ರಾಹಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು

ಇನ್ನೋರ್ವ ಮುಖ್ಯ ಅತಿಥಿಗಳಾದ ಡಾ. ಶರಣು ಬಿ.ಗದ್ದುಗೆ ಮಾತನಾಡಿ ಶಹಾಪುರ ನಗರ ವಹಿವಾಟು ಮತ್ತು ವ್ಯಾಪಾರಕ್ಕಾಗಿ ಪ್ರಖ್ಯಾತಿಯನ್ನು ಪಡೆದಿದೆ,ಆದ್ದರಿಂದ ಹೈಯರ್ ವಾಷಿಂಗ್ ಮಷೀನ್ ಹೊಸ ಮಾದರಿಯ ಯಂತ್ರವನ್ನು ಶಹಾಪುರ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಡುಗಡೆಗೊಳಿಸುತ್ತಿರುವುದು ನಮ್ಮ ನಿಮ್ಮೆಲ್ಲರಿಗೂ ಸಂತೋಷದ ವಿಷಯ ಎಂದು ತಿಳಿಸಿದರು.

ಆದೀಶ್ವರ ಕಂಪನಿಯ ಮುಖ್ಯಸ್ಥರಾದ ಪ್ರಶಾಂತ್ ಲಕಾಡೆ ಮಾತನಾಡಿ ಹೊಸ ತಂತ್ರಜ್ಞಾನ ಬಳಕೆ ಮಾಡಿ ಹೈಯರ್ ವಾಷಿಂಗ್ ಮಷೀನ್ ಹಾಗೂ ಕ್ಯೂ ಎಲ್ ಈ ಡಿ ಹೊಸ ತಂತ್ರಜ್ಞಾನದ ಟಿವಿಯ ಪ್ರಸ್ತುತ ಆಕಾರ ಮತ್ತು ವಿನ್ಯಾಸವನ್ನು ಅದ್ಭುತವಾಗಿದ್ದು,10 ಕೆಜಿ ಬಟ್ಟೆಗಳು ತೊಳೆದು ಸಂಪೂರ್ಣವಾಗಿ ಡ್ರೈ ಮಾಡುತ್ತದೆ, ಅಲ್ಲದೆ ವಿಥೌಟ್ ರಿಮೋಟ್ ನಿಂದ ಟಿವಿ ಬಳಕೆ ಮಾಡಬಹುದುದೆಂದು ಇವುಗಳ ಕಾರ್ಯ ಕ್ಷಮತೆ ಗ್ರಾಹಕರಿಗೆ ಬಹಳ ಇಷ್ಟವಾಗಿರುವುದರಿಂದ ಮಾರುಕಟ್ಟೆಯಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ಚಟ್ನಳ್ಳಿಯ ಪರಮ ಪೂಜ್ಯ ಶ್ರೀ ವಿಶ್ವಾರಾದ್ಯಾ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು, ಈ ಸಮಾರಂಭದ ವೇದಿಕೆಯ ಮೇಲೆ,ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿನ್ನೂರ,ನಗರಸಭೆ ಸದಸ್ಯ ಶಿವಕುಮಾರ್ ತಳವಾರ, ಶಿಕ್ಷಕ ಮೇಘನಾಥ್ ಬೆಳ್ಳಿ,ಹಾಗೂ ಆದೀಶ್ವರ ಕಂಪನಿಯ ಅಧಿಕಾರಿಗಳಾದ ಮನೋಜ್ ಎನ್, ವಿಶ್ವನಾಥ ಕುಲಕರ್ಣಿ,ಲಕ್ಷ್ಮಿಕಾಂತ ಕೆ, ರಾಚಯ್ಯ ಹಿರೇಮಠ, ಬಸನಗೌಡ, ಶರತ್ ಪರ್ವತ್ ರೆಡ್ಡಿ,ಸೇರಿದಂತೆ ಇತರರು ಉಪಸಿತರಿದ್ದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

10 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

11 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

11 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

11 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

11 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420