ಕಲಬುರಗಿ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಪ್ರಯುಕ್ತ ಮಹಾನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ನಗರದ ಎಲ್ಲಾ ಕಡೆ ಏಕಾಏಕಿ ಪಾಲಿಕೆಯ ಸಿಬ್ಬಂದಿಗಳು ಪ್ಲಾಸ್ಟಿಕ್ ಸಂಗ್ರಹಿಸುವ ಮಾರುವ ಸ್ಥಳಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಅನ್ನು ಜಪ್ತಿ ಮಾಡಲಾಯಿತು.
ಮಾರ್ಕೆಟ್ನಲ್ಲಿ ಸುಮಾರು 900 ರಷ್ಟು ಪ್ಲಾಸ್ಟಿಕ್ ಅನ್ನು ಚಪ್ತಿ ಮಾಡಿ 52 ಸಾವಿರ ರೂಪಾಯಿ ಅಷ್ಟು ದಂಡ ವಿಧಿಸಲಾಗಿರುತ್ತದೆ. ಜೊತೆಗೆ ಮಹಾನಗರ ಪಾಲಿಕೆ ಇವತ್ತಿಂದ ಜಿಲ್ಲೆಯ ಎಲ್ಲಾ ನಾಗರಿಕರಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುವುದೇನೆಂದರೆ ಎಲ್ಲರೂ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಬಳಸುವುದು ನಿಲ್ಲಿಸಿ ನಮ್ಮ ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸರಲು ಎಲ್ಲರೂ ಕೈಜೋಡಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಈ ಕಾರ್ಯ ಚಟುವಟಿಕೆಯಲ್ಲಿ ಪರಿಸರ ಅಭಿಯಂತರ ಬಾಬು ಮೇಲಕೆರಿ, ಆರೋಗ್ಯ ನಿರೀಕ್ಷಕರಾದ ರಾಜು ಕಟ್ಟಿಮನಿ, ಶರಣಕುಮಾರ್, ದೀಪಕ್ ಚವ್ಹಾಣ, ಮಲ್ಲಿಕಾರ್ಜುನ್, ಅವಿನಾಶಕುಮಾರ್, ಅರುಣಕುಮಾರ್ ಧನಶೆಟ್ಟಿ ಇತರರು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…