ಕಲಬುರಗಿ: ತಾಜ ಸುಲ್ತಾನಪೂರ ರಸ್ತೆಯಲ್ಲಿರುವ ಕಮಲನಗರದಲ್ಲಿ ಶ್ರೀ ಶರಣಬಸವೇಶ್ವರ ಪಲ್ಲಕ್ಕಿ ಉತ್ಸವವನ್ನು ಕಮಲನಗರದ ಸಮಸ್ತ ಸದ್ಭಕ್ತ ಮಂಡಳಿ ವತಿಯಿಂದ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಪುರತಂರು, ಬಡಾವಣೆಯ ಮುಖಂಡರು, ಮಹಿಳೆಯರು, ಯುವಕರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…