ಆರೋ ಪ್ಲ್ಶಾಂಟ್ ಯೋಜನೆ: ಕೊಟ್ಶಂತರ ರು ಡ್ರಾ ಮಾಡಿಕೊಂಡು ಎಸ್ಕೇಪ್ ಆದ ಗುತ್ತಿಗೆದಾರರು!?

ಜೇವರ್ಗಿ: ತಾಲೂಕಿನ ಕೆಲವು ಹಳ್ಳಿಗಳಲ್ಲಿ ಕೋಟ್ಶಂತರ ರೂ. ಖರ್ಚು ಮಾಡಿ ಶುದ್ಧ ನೀರು ಕೊಡುವ ಆರೋ ಪ್ಲ್ಶಾಂಟ್ ಸ್ಥಾಪಿಸುವ ನೆಪದಲ್ಲಿ ಕೊಟ್ಶಂತರ ರೂ. ಅವ್ಶವಹಾರ ನಡೆಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ) ಬಣದ ತಾಲೂಕಾಧ್ಶಕ್ಷ ಮಹೇಶ ಕೋಕಿಲೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರುˌ ತಾಲೂಕಿನಲ್ಲಿ ಕೊಟ್ಶಂತರ ರು. ಖರ್ಚು ಮಾಡಿ 2013-14 ಮತ್ತು 2014-15ರಲ್ಲಿ ಸ್ಥಾಪಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳು ಪ್ರಾರಂಭಿಸಬೇಕಿದ್ದ ಗುತ್ತಿಗೆದಾರರು ಹಣ ಡ್ರಾ ಮಾಡಿಕೊಂಡು ಹೋಗಿದ್ದಾರೆ. ಬಹುತೇಕ ಘಟಕಗಳು ತಿಪ್ಪೆಗುಂಡಿಯ ಹತ್ತಿರ ಇಲ್ಲವೇ ಗ್ರಾಮದಿಂದ ಬಹುದೂರ ಹಾಕಿ ನಿರುಪಯುಕ್ತ ಮಾಡಿದ್ದಾರೆ.

ಜವಳಗಾ(ಬಿ) ಗ್ರಾಮದಲ್ಲಿ ರೈತರು ತೊಗರಿ ಹೊಟ್ಟು ತುಂಬಿದ್ದಾರೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೊಟ್ಶಂತರ ರೂ. ವ್ಶವಹಾರ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬರೀ ಶೆಡ್ ಮಾತ್ರ ಸ್ಥಳದಲ್ಲಿಟ್ಟು ಹಣ ಡ್ರಾ ಮಾಡಿಕೊಂಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಕೆಲಸ ನಿಲ್ಲಿಸಿದ ಘಟಕಗಳು ಪುನ: ಪ್ರಾರಂಭಿಸಬೇಕು. ಅಲ್ಲದೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಅವ್ಶವಹಾರದಲ್ಲಿ ಭಾಗಿಯಾಗಿದ್ದಾರೆ. ಅವ್ಶವಹಾರದಲ್ಲಿ ಭಾಗಿಗಳಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಕೂಡಲೇ ಸ್ಥಗಿತವಾಗಿರುವ ಶುದ್ಧ ನೀರಿನ ಘಟಕಗಳು ಪ್ರಾರಂಭಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನಾ ಸಂಚಾಲಕ ಸುಭಾಷ ಎನ್ ಆಲೂರˌ ಸಂಗಪ್ಪ ಹರನೂರˌ ರವಿ ಬಿ ಸರಕಾರˌ ವಿಶ್ವರಾಧ್ಯಾ ಗೋಪಾಲಕರ್ˌ ಯಮನೇಶ ಅಂಕಲಗಿˌ ಅಬ್ದುಲ್ ಘನಿ ಜೇವರ್ಗಿ(ಕೆ)ˌ ಭೀಮಾಶಂಕರ ಹಂಗರಗಾ (ಬಿ)ˌ ಭೀಮರಾಯ ಜೇವರ್ಗಿ(ಕೆ)ˌ ಭೀಮರಾಯ ಹರನಾಳ (ಬಿ)ˌ ಬಲಭೀಮ ಹರವಾಳ ಜೇವರ್ಗಿ(ಕೆ) ಸೇರಿದಂತೆ ಅನೇಕರು ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420