ಆರೋಗ್ಯಪೂರ್ಣ ಸಮಾಜ ನಿಮಾ೯ಣಕ್ಕೆ ವೈದ್ಯರ ಕೊಡುಗೆ ಅಪಾರ: ನ್ಯಾಯವಾದಿ ಜಾಕೀರ್ ಉಸ್ತಾದ್

ಕಲಬುರಗಿ: ಸ್ವಸ್ಥ ಸಮಾಜದ ನಿಮಾ೯ಣಕ್ಕಾಗಿ ವೈದ್ಯರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಸುಭದ್ರಾ ಮತ್ತು ಆರೋಗ್ಯಪೂರ್ಣ ರಾಷ್ಟ್ರಕ್ಕೆ ಅವರ ಸೇವೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ನ್ಯಾಯವಾದಿ ಜಾಕೀರ್ ಹುಸೇನ್ ಉಸ್ತಾದ್ ಹೇಳಿದರು.

ಶಾಂತಿ ನಗರದ ಉಸ್ತಾದ್ ಕಿಡ್ನಿ ಮತ್ತು ಮಲ್ಟಿಸ್ಪಷಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

78ನೇ ಸ್ವಾತಂತ್ರೊತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಆಸ್ಪತ್ರೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ತನ್ವೀರ್ ಹುಸ್ಸೇನ ಉಸ್ತಾದ್ ನೆರವೇರಿಸಿ ಮಾತನಾಡಿದ ಅವರು, ಈ ಆಸ್ಪತ್ರೆಯಲ್ಲಿ ಎಲ್ಲಾ ವಿಧದ ಆರೋಗ್ಯ ವಿಮೆ ಮತ್ತು ಆರೋಗ್ಯ ಯೋಜನೆಗಳಡಿ ಸೇವೆ ನೀಡಲಾಗುತ್ತದೆ ಎಂದರು.
ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ಯಂತ್ರೋಪಕರಣಗಳನ್ನು ಹೊಂದಿರು ಈ ಆಸ್ಪತ್ರೆ ದಿನದ 24 ಗಂಟೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ನುರಿತ ತಜ್ಞ ವೈದ್ಯರ ತಂಡ ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಕಾಯ೯ಕ್ರಮದಲ್ಲಿ ಡಾ. ಸೈಯದ್ ಮೊಹಸೀನ್, ಡಾ. ತಫಜೀಲ್, ಅಡ್ಮಿನ್ ಸೈಯದ್ ಇಫಾ೯ನ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವಗ೯ದವರು ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

7 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

7 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

7 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

7 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

8 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420