ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

0
76

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿ ಆಚರಣೆ ಮಾಡಲಾಯಿತು.

ಇದೇ ವೆಳೆ ಗ್ರೇಡ್ 2 ತಹಶೀಲ್ದಾರ್ ರಾಜಕುಮಾರ ಮರತೂರಕರ್ ಅವರು ನಾರಾಯಣ ಗುರು ಹಾಗೂ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಆರ್ಯ ಈಡಿಗಾ ಸಮಾಜದ ತಾಲೂಕು ಅಧ್ಯಕ್ಷ ಶಂಕರ್ ಲೀಡರ್, ವಿನೋದ್ ಗುತ್ತೇದಾರ, ಕಾಶಿನಾಥ ಗುತ್ತೇದಾರ, ಬಸವರಾಜ ಬಳೂಂಡಗಿ, ಕಾಶಿರಾರ ಕಲಾಲ್, ಹುಸನಯ್ಯ ಗುತ್ತೇದಾರ, ಪಂಕಜ್ ಗೌಡ, ಯಲ್ಲಯ್ಯ ಗುತ್ತೇದಾರ, ಆನಂದ ಗುತ್ತೇದಾರ, ಅಂಬು ಗುತ್ತೇದಾರ, ಅಂತಯ್ಯ ಗುತ್ತೇದಾರ, ಸುರೇಶ ಗುತ್ತೇದಾರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here