ಕಲಬುರಗಿ: ನಗರದ ಹರಳಯ್ಯ ಸಮುದಾಯ ಭವನದಲ್ಲಿ ಮಾಧುರ್ಯ ಸಂಗೀತ ವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಹಿಂದೂಸ್ತಾನಿ ಸಂಗೀತ ಗಾಯಕ ರಮೇಶ್ ಕುಲಕರ್ಣಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಭವಾನಿ ಸಿಂಗ್ ಠಾಕೂರ್, ಕಾಶೀರಾಯ ಹರಳಯ್ಯ, ಜಯತೀರ್ಥ ಕುಲಕರ್ಣಿ, ಎಂ ಜಿ ಘನತೆ, ವಿದ್ಯಾಲಯದ ಸಂಸ್ಥಾಪಕಿ ಮಮತಾ ಜೋಶಿ ಸೇರಿದಂತೆ ಇತತರು ಇದ್ದರು.
ಕಲಬುರಗಿ: ಶ್ರೀ ಗುರು ಕುಮಾರೇಶ್ವರ ನಾಟ್ಯ ಸಂಘ ಹಾನಗಲ್ ಇವರ 42ನೇ ವಾರ್ಷಿಕೋತ್ಸವದ ಅಂಗವಾಗಿ ಕೊಡುವ ರಾಜ್ಯಮಟ್ಟದ ಕುಮಾರಶ್ರೀ ಪ್ರಶಸ್ತಿಗೆ…
ಹಟ್ಟಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಂ ಯೆಚೂರಿ ಅವರ ನಿಧನಕ್ಕೆ ಸಿಪಿಐ(ಎಂ) ಪಕ್ಷದ…
ಕಲಬುರಗಿ: ಇತ್ತೀಚಿನ ವರ್ಷಗಳಲ್ಲಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ, ವಿವಿಧ ಕೈಗಾರಿಕೆಗಳನ್ನು ಪರಿವರ್ತಿಸುತ್ತದೆ ಮತ್ತು ನಮ್ಮ ದೈನಂದಿನ…
ಕಲಬುರಗಿ : ವೈಚಾರಿಕತೆಯ ನೆಲೆಯಲ್ಲಿ ಸಾಹಿತ್ಯಕ್ಕೆ ತನ್ನದೇ ಆದ ಮೌಲ್ಯ ಮತ್ತು ಮಹತ್ವವಿದೆ. ವಿದ್ಯಾರ್ಥಿಗಳು ಕನ್ನಡ ಭಾಷಾಭಿರುಚಿ ಬೆಳೆಸಿಕೊಂಡರೆ ಸಾಹಿತ್ಯ…
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…