ಕಾಳಗಿ; ಹವ್ಯಾಸಿ ರಂಗಭೂಮಿ ಕಲಾ ಬಳಗದಿಂದ ಸನ್ಮಾನ

0
34

ಕಾಳಗಿ; ತಾಲೂಕಿನ ಹವ್ಯಾಸಿ ರಂಗಭೂಮಿ ಕಲಾ ಬಳಗ ವತಿಯಿಂದ ಕರ್ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಂಕರ ಜೀ ಹಿಪ್ಪರಗಿ ಹಾಗೂ ಸಿದ್ದಲಿಂಗಯ್ಯ ಸ್ವಾಮಿ ಮಲಕೊಡ ಅವರಿಗೆ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮಾಡಲಾಯಿತು.

ಈ ವೇದಿಕೆಯ ಮೇಲೆ ಮುಖ್ಯ ಅತಿಥಿಯಾಗಿ ವಿಜಯ್ ಕುಮಾರ್ ಚೇಂಗಟಿ, ಶಿವರಾಜ್ ಪಾಟೀಲ್, ನಾಗರಾಜ್ ಚಿನ್ನ ರಾಮರಾವ್ ಪಾಟೀಲ್ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಣ್ಣ ಗಂಗಾಣಿ ರಟಕಲ್ ವಹಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here