ಚಿತ್ತಾಪುರ: ಶ್ರೀಕೃಷ್ಣ ಜಯಂತಿ ಆಚರಣೆ

0
105
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣನವರ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಅವರು ಶ್ರೀಕೃಷ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ವಿನೋದ್ ಗುತ್ತೇದಾರ, ಜಗದೀಶ ಚವ್ಹಾಣ ಮುಖಂಡರಾದ ಧನರಾಜ ಯಾಧವ, ನಾಗು ಕಲ್ಲಕ್ ಸೇರಿದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here