ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಮೈಸೂರು & ಪ್ರಾದೇಶಿ ಕೇಂದ್ರ ವತಿಯಿಂದ ವಿವಿಧ ತಾಲೂಕಿನ ಗ್ರಾಮ ಪಂಚಾಯತಿಯ ಮಟ್ಟದ ಸ್ಥಳೀಯ ಮಹಿಳಾ ಒಕ್ಕೂಟದ ಸದಸ್ಯರಿಗೆ ಘನ-ತಾಜ್ಯ ನಿರ್ವಹಣೆ ಕುರಿತು 3 ದಿನಗಳ ವಸತಿ ಸಹಿತ ಸುಸ್ಥಿರ ನಡೆ ಸ್ವಚ್ಛತೆ ಕಡೆಗೆ ಎನ್ನುವ ಪುನಶ್ಚೇತನ ತರಬೇತಿಯನ್ನು ಆಯೋಜಿಸಲಾಗಿತ್ತು ಮೊದಲಿಗೆ ತರಬೇತಿ ಕಾ‍ರ್ಯಕ್ರಮವನ್ನು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕರಾದ ಧನರಾಜ್‌ ಬೊರಾಳೆ ಹಾಗೂ ಬೋಧಕಾರದ ಡಾ.ರಾಜು ಕಂಬಳಿಮಠ, ಸಂತೋಷ ಎನ್., ಶಿವಪುತ್ರಪ್ಪ ಗೊಬ್ಬರು, ರವರು ತರಬೇತಿಯ ಗುರಿ-ಉದ್ದೇಶ ಕುರಿತು ಮಾತಾನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸತೀಶಕುಮಾರ ಸುಲೇಪೇಟ, ಪುಷ್ಪಾ ಬೆಳಮಗಿ, ಸಂಗೀತಾ ರಡ್ಡಿ, ಹಾಗೂ ಸಂಗೀತಾ ಬಡಿಗೇರ್‌ ರವರು ಆಗಮಿಸಿ ಶಿಬಿರಾರ್ಥಿಗಳನ್ನು ಉದ್ದೇಶಿ ವಿಷಯ ಮಂಡನೆ ಮಾಡಿದರು.

ಕಾರ್ಯಕ್ರಮದಲ್ಲಿ ಅಶ್ವೀನಿ ಸ್ವಾಗತಿಸಿದರು, ಅರ್ಚನ ಪಾಟೀಲ್‌ ನಿರೂಪಿಸಿದರು,

emedialine

Recent Posts

ಸ್ಪರ್ಧಾ ಮನೋಭಾವನೆಯೊಂದಿಗೆಉನ್ನತಗುರಿ ಹೊಂದಿ: ವಿ.ಎಸ್. ಹಿರೇಮಠ್

ಕಲಬುರಗಿ: ಪ್ರಸ್ತುತ ಸಂದರ್ಭದಲ್ಲಿಎಲ್ಲ ಸೌಲಭ್ಯಗಳು ಲಭ್ಯವಿದ್ದು, ಅವುಗಳನ್ನು ಸದುಪಯೋಗ ಮಾಡಿಕೊಂಡು ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಉನ್ನತಗುರಿ ಹೊಂದಬೇಕುಎಂದು ನಿವೃತ್ತ ಪ್ರಿನ್ಸಿಪಾಲ್…

6 mins ago

ನಿಗಮದಿಂದ ಸೌಲಭ್ಯ ಒದಗಿಸಿ

ಕಲಬುರಗಿ: ಕ್ರೈಸ್ತರ ಅಭಿವೃದ್ಧಿ ನಿಗಮವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿ 100 ಕೋಟಿ ರೂ. ಮೀಸಲು ಇಟ್ಟರೂ ಸಮುದಾಯಕ್ಕೆ ಸೌಲಭ್ಯ ಸಿಗುತ್ತಿಲ್ಲ.…

10 mins ago

ಕಾಮ್ರೇಡ್ ಸೀತಾರಾಮ್ ಯೆಚೂರಿಯವರಿಗೆ DYFI, SFI ಸಂಘಟನೆಗಳಿಂದ ಶ್ರದ್ಧಾಂಜಲಿ

ಕಲಬುರಗಿ: SFI ಸಂಘಟನೆಯ ಮೂಲಕ ಹೋರಾಟ ಮಾಡುತ್ತಾ ರಾಜಕೀಯ ಜೀವನ ಆರಂಭಿಸಿದ,ಸಾಮಾಜಿಕ ಬದ್ಧತೆಯುಳ್ಳ ಕಾಮ್ರೇಡ್ ಸೀತಾರಾಮ್ ಯೆಚೂರಿಯವರಿಗೆ DYFI ಮತ್ತು…

22 mins ago

ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಶಾಸಕಿ ಕನೀಜ್ ಫಾತೀಮಾ ಚಾಲನೆ

ಕಲಬುರಗಿ: ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಉತ್ತರ ವಲಯ ಪ್ರಾಥಮಿಕ ಹಾಗೂ…

26 mins ago

ಸುರಪುರ:ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಸುರಪುರ:ಅಮೇರಿಕದ ಸುದ್ಧಿಗೋಷ್ಠಿ ಒಂದರಲ್ಲಿ ಕಾಂಗ್ರೇಸ್ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು…

34 mins ago

ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣೆ

ಕಲಬುರಗಿ: ವಿದ್ಯಾನಗರ ಶ್ರೀ ಮಲ್ಲಿಕಾರ್ಜನತರುಣ ಸಂಘ 26ನೆ ವಾರ್ಷಿಕೊತ್ಸವ ಹಾಗೂ ಗಣೇಶ ಉತ್ಸವ 2024 ರ ನಿಮಿತ್ತ ಹಮ್ಮಿಕೋಂಡ ಸಂಸ್ಕ್ರುತಿಕ…

37 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420