ಕಲಬುರಗಿ: ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿರುವ ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಸ್ಥಾಪಿಸಲಾದ ಎಸ್ ಆರ್ ಜಿ ಟೂಲ್ಸ್ ಹ್ಯಾಂಡ್ ಸೇಲ್ಸ್ ಶಾಪ್ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಎಮ್ ಆರ್ ಲೈಟ್’ನ ಸಿಇಓ ಅಬ್ದುಲ್ ಗಫರ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಹರ್ಷಾ ಗುತ್ತೆದಾರ್ ಅವರು, ಕಲಬುರಗಿಯ ಹುಮನಾಬಾದ್ ರಿಂಗ್ ರಸ್ತೆಯಲ್ಲಿ ನೂತನ ಎಸ್ ಆರ್ ಜಿ ಟೂಲ್ಸ್ ಹ್ಯಾಂಡ್ ಸೇಲ್ಸ್ ಶಾಪ್’ನಲ್ಲಿ ಎಲೆಕ್ಟ್ರಿಕಲ್ ಟೂಲ್ಸ್ ಹಾಗೂ ಎಲೆಕ್ಟ್ರಿಕಲ್ ಐಟೇಮ್ಸ್ ದೊರೆಯುತ್ತವೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಕರ್ನಾಟಕ ಟೋಟಲ್ ಮಾಸ್ಟರ್ ಪ್ಯ್ರಾಂಚಜಿ ಎಮ್ ಡಿ ಗೌರಿಶಂಕರ್ ಅವರು, ಹರ್ಷ ಗುತ್ತೆದಾರ್ ಅವರ ಮಾಲಿಕತ್ವದದಲ್ಲಿ ಟೋಟಲ್ ಕಂಪನಿಯ ಎಸ್ ಆರ್ ಜಿ ಟೂಲ್ಸ್ ಹ್ಯಾಂಡ್ ಸೇಲ್ಸ್ ಶಾಪ್ ಉದ್ಘಾಟನೆ ಮಾಡಲಾಗಿದ್ದು, ಇಲ್ಲಿ ಕಾರ್ಪೊರೇಟರ್, ಎಲೆಕ್ಟ್ರಿಕ್ಟ್ರಿಸನ್ ಸಂಬಂಧಿಸಿದ ಎಲ್ಲಾ ರೀತಿಯ ಟೂಲ್ಸ್ ಗಳು ದೊರೆಯುತ್ತವೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಎಮ್ ಆರ್ ಲೈಟ್’ನ ಸಿಎಮ್ ಓ ಅಲೋವಿ ಪಿ ಚಾಮಾರಸ ಬಿರಾದಾರ ಸೇರಿದಂತೆ ಗುತ್ತೆದಾರ್ ಪರಿವಾರದ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…