ಮಹಿಳೆಯರ ಸುರಕ್ಷತೆಗೆ ಕಠಿಣ ಕ್ರಮಕ್ಕೆ ಶೈನಾಜ್ ಅಕ್ತರ ಆಗ್ರಹ

ಕಲಬುರಗಿ: ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷ ಮಹಿಳೆಯರನ್ನು ಅವಹೇಳನ ಮಾಡುವ ಸಿನಿಮಾ ಮತ್ತು ಜಾಹೀರಾತುಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಕ್ರಮಕೈಗೊಳ್ಳಬೇಕೆಂದು ಇಂಡಿಯನ್ ನ್ಯಾಷನಲ್ ಟ್ರೇಡ್ ಯುನಿಯನ್ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೈನಾಜ್ ಅಕ್ತರ್ ಅವರು ಒತ್ತಾಯಿಸಿದ್ದಾರೆ.

ಹೆಣ್ಣು ಮಕ್ಕಳಿಗೆ ಹೈಸ್ಕೂಲ್ ಹಂತದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಎಲ್ಲ ಹೆಣ್ಣು ಮಕ್ಕಳಿಗೆ ಸುರಕ್ಷತೆಗೆ ಬೇಕಾಗಿರುವಂತಹ ಮಾಹಿತಿಯನ್ನು ನೀಡುವ ಕೆಲಸ ಸರಕಾರಗಳಿಂದ ಆಗಬೇಕೆಂದು ಒತ್ತಾಯಿಸಿದ್ದ ಅವರು ದೇಶದಲ್ಲಿ ಅತ್ಯಾಚಾರಿಗಳನ್ನು ಸಂಸ್ಕಾರಿ ಎಂದು ಸನ್ಮಾನ ಮಾಡುವುದು ಅತ್ಯಾಚಾರಿಗಳಿಗೆ ಸರಕಾರ ಮತ್ತು ರಾಜಕಾರಣಿಗಳು ಬೆನ್ನೆಲುಬು ಆಗಿ ನಿಲ್ಲುತ್ತಿರುವುದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ.

ಇತ್ತೀಚಿನ ದಿನಗಳಲ್ಲಿ ಮಹಿಳೆಯನ್ನು ಅವಹೇಳನಕಾರಿಯಾಗಿ ಬಿಂಬಿಸುವ ವೆಬ್ ಸೀರಿಸ್ ಗಳು ಮತ್ತು ಸಿನಿಮಾಗಳು ದೇಶದಲ್ಲಿ ಬೆಡುಗಡೆ ಆಗುತ್ತಿವೆ. ಅಲ್ಲದೇ ಜಾಹಿರಾತುಗಳಲ್ಲಿ ಮಹಿಳೆಯರನ್ನು ಚಿತ್ರಿಸುವಂತಹ ರೀತಿಯುವು ಅತ್ಯಾಚಾರಕ್ಕೆ ಕಾರಣವಾಗುವಂತಾಗಿದೆ ಆದರಿಂದ ಇಂತಹ ಸಣ್ಣ ಸಣ್ಣ ವಿಷಯಗಳನ್ನು ಗಮನಿಸಿ ಸರಕಾರಗಳು ಕಠಿಣ ಕಾನೂನು ರೂಪಿಸುವುದು ಅಗತ್ಯವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತ್ಯಾಚಾರಗಳಿಗೆ ಅತ್ಯಾಚಾರಿಗಳಿಗೆ ರಾಜಕೀಯ ಮತ್ತು ರಾಜಕಾರಣಿಗಳ ನಿಕಟ ಸಂಬಂಧ ಇರುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮತ್ತು ಕಾನೂನು ಜಾರಿಗೆ ಹಿನ್ನಡೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

10 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

10 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

12 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

12 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

12 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420