ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಜೀರ್ಣೋದ್ದಾರದ ಉದ್ಘಾಟನೆ, ಪಲ್ಲಕ್ಕಿ ಉತ್ಸವ

ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿರುವ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಆವರಣದಲ್ಲಿ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಜೀರ್ಣೋದ್ದಾರದ ಉದ್ಘಾಟನೆ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಶಾಸಕ ಬಸವರಾಜ ಮತ್ತಿಮುಡು ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಮಾಜದ ಗುರುಮಾತೆ ನಂದಾತಾಯಿ ಇವರಿಂದ ಜಗಜ್ಯೋತಿ ಬಸವೇಶ್ವರರು, ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್, ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಟ್ರಸ್ಟಿನ ಅಧ್ಯಕ್ಷರಾದ ಸಾಯಿಬಣ್ಣ ಹೋಲ್ಕರ್, ಪ್ರಕಾರ್ಯದರ್ಶಿ ಮೋತಿಲಾಲ ಕಟಕೆ, ಹೈ.ಕ. ಡೋರ ಕಕ್ಕಯ್ಯ ಸಮಾಜದ ಅಧ್ಯಕ್ಷ ಲಿಂಗೋಜಿ ಗಾಜರೆ, ಲಿಂಗಾಯತ್ ಸಮಾಜದ ನಾಯಕರಾದ ಪ್ರಭುಲಿಂಗ ಮಹಾಗಾಂವಕರ್, ಆರ್.ಜಿ. ಶೆಟಗಾರ, ಸಮಾಜದ ಗೌರವಾಧ್ಯಕ್ಷ ರಾಹುಲ ವಿಠಲ ಹೋಟಕರ್, ಮುಖಂಡರಾದ ವಿಠಲ ಎಸ್.ಗೋಳಾ, ಸುಧೀರಕುಮಾರ್ ಹೋಟ್ಕರ್, ಡಾ. ತುಳಜಾರಾಮ ಟಿ. ಗಾಯದನಕರ್, ರಾಮಚಂದ್ರ ಬಾಬುರಾವ ಕಟಕೆ, ಸತೀಶ ಶಂಕರ ಇಂಗಳೆ, ಅನೀಲಕುಮಾರ ಸಾವಳಕರ್, ತ್ಯಾಗರಾಜ ಕದಂ, ರಾಜಕುಮಾರ ಅಶೋಕ ಗಾಜರೆ, ಸುಭಾಷ ಗಾಜರೆ, ಅಮೃತ ಮಹಾವರಕರ, ಮಹಾದೆವರಾವ ಸಿ. ಪೆÇೀಳ, ಕಾಶಿರಾವ ನಂದಿಕೂರ, ರಮೇಶ ಗಾಯದನಕರ್, ಸಚಿನ್ ಹೋಟಕರ್, ದೇವಿಂದ್ರ ಧಡಕೆ, ಅರ್ಜುನ ಸೋನಕೊಡೆ, ಕಮಲಾಬಾಯಿ ಹೋಳಕರ್, ಶೇಶಾಬಾಯಿ ಗಾಯದನಕರ್, ಸುಮಿತ್ರಾ ಹೋಟ್ಕರ್, ಅಶ್ವಿನಿ ಪ್ರತಾಪ್ ಶ್ರೇಯಕರ, ಮಂಜುನಾಥ ಹುಟಗಿ, ಕರೆಪ್ಪ ಲಕ್ಷಣ ಹೋಟ್ಕರ್, ಗಣಪತಿ ಜೋಗದನಕರ್, ಸಂಜೀವಕುಮಾರ ದರ್ವಶ, ತುಳಜಾರಾಮ ಗಾಯದನಕರ್ ಸೇರಿದಂತೆ ಸಮಾಜದ ಸರ್ವ ಬಾಂಧವರು, ಭಕ್ತಾಧಿಗಳು ಉಪಸ್ಥಿತರಿದ್ದರು.

ಡಾ. ತುಳಜಾರಾಮ ಗಾಯದನಕರ್ ಸ್ವಾಗತಿಸಿದರು.ಮೋತಿಲಾಲ ಎಂ. ಕಟಕೆ ನಿರೂಪಿಸಿ ವಂದಿಸಿದರು. ಪಲ್ಲಕ್ಕಿ ಉತ್ಸವ ಕಾರ್ಯಕ್ರಮವು ಭವ್ಯ ಮೆರವಣಿಗೆಯೊಂದಿಗೆ ನಡೆಯಿತು.

emedialine

Recent Posts

ನಾಳಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಕೋರಿಕೆ

ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…

8 hours ago

ಕೊಪ್ಪಳದಲ್ಲಿ ವಧು ವರರ ಸಮಾವೇಶ, ಪ್ರತಿಭಾ ಪುರಸ್ಕಾರ

ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…

9 hours ago

ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆ ಮಾನವ ಸರಪಳಿ ಯಶಸ್ವಿಗೊಳಿಸಿ; ಜಗದೀಶ ಚೌರ್

ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…

9 hours ago

ಪಡಿತರ ಚೀಟಿ ಶಾಶ್ವತವಾಗಿ ರದ್ದು ಪಡಿಸುವ ಸರಕಾರದ ವಿರುದ್ಧ ಆಕ್ರೋಶ

ಶಹಾಬಾದ: ಅನ್ನಭಾಗ್ಯಕ್ಕೆ ಕನ್ನಹಾಕುತ್ತಿರುವ ಸರಕಾರಗಳ ವಿರುದ್ಧ ಪ್ರಬಲ ಜನಾಂದೋಲನವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಎಸ್‍ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ…

9 hours ago

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ…

9 hours ago

ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ

ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420