ಶಹಾಬಾದ: ನಗರದಲ್ಲಿ ಆಯೋಜಿಸಲಾದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಂಕೂರ ಗ್ರಾಮದ ಬಸವ ಸಮಿತಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿವಿಧ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕರ ವಿಭಾಗದಲ್ಲಿ 200 ಮೀಟರ್ ಓಟದಲ್ಲಿ ಪ್ರೇಮಕುಮಾರ ಚನ್ನಪ್ಪ ಪ್ರಥಮ ಸ್ಥಾನ, ವಿನೋದ ಅಣವೀರಪ್ಪ ದ್ವಿತೀಯ ಸ್ಥಾನ, 600 ಮೀಟರ್ ಓಟದಲ್ಲಿ ಪ್ರೇಮಕುಮಾರ ಚನ್ನಪ್ಪ ಪ್ರಥಮ ಸ್ಥಾನ, 4*100 ರಿಲೆ ಓಟದಲ್ಲಿ ಶರಣ,ಶಿವಂ, ಪ್ರೇಮಕುಮಾರ, ಪ್ರಜ್ವಲ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಗುಂಡು ಎಸೆತದಲ್ಲಿ ರೇಹಾನ ಸಂತೋಷ ಪ್ರಥಮ ಸ್ಥಾನ, ಚಕ್ರ ಎಸೆತದಲ್ಲಿ ರೇಹಾನ ಸಂತೋಷ ಪ್ರಥಮ ಸ್ಥಾನ, ಪುನೀತ ಜೈರಾಮ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಉದ್ದ ಜಿಗಿತದಲ್ಲಿ ಪ್ರೇಮಕುಮಾರ ಚನ್ನಪ್ಪ ತೃತೀಯ ಸ್ಥಾನ, ಎತ್ತರ ಜಿಗಿತದಲ್ಲಿ ಶಿವಂ ಜೈರಾಮ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.
ಬಾಲಕಿಯರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಶಿಲ್ಪಾ ಶಿಥಲಮಣಿ ಪ್ರಥಮ ಸ್ಥಾನ,ಭುವನೇಶ್ವರಿ ಶಾಮರಾವ ತೃತೀಯ ಸ್ಥಾನ, 200 ಮೀಟರ್ ಓಟದಲ್ಲಿ ಅಮೃತಾ ನಾಗಪ್ಪ ತೃತೀಯ ಸ್ಥಾನ, 400 ಮೀಟರ್ ಓಟದಲ್ಲಿಶಿಲ್ಪಾ ಶಿಥಲಮಣಿ ಪ್ರಥಮ ಸ್ಥಾನ, ,ಭುವನೇಶ್ವರಿ ಶಾಮರಾವ ತೃತೀಯ ಸ್ಥಾನ, 600 ಮೀಟರ್ ಓಟದಲ್ಲಿ ಅಮೃತಾ ನಾಗಪ್ಪ ದ್ವಿತೀಯ ಸ್ಥಾನ, 4*100 ರಿಲೆ ಓಟದಲ್ಲಿ ಭವನೇಶ್ವರಿ, ಶಿಲ್ಪಾ, ಸಾಕ್ಷಿ, ಅಮೃತಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಗುಂಡು ಎಸೆತದಲ್ಲಿ ಅಮೃತಾ ನಾಗಪ್ಪ ಪ್ರಥಮ ಸ್ಥಾನ, ಸಾಕ್ಷಿ ವೆಂಕಟೇಶ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ಶಿಲ್ಪಾ ಶಿಥಲಮಣಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಕಬ್ಬಡ್ಡಿಯಲ್ಲಿ ಶಿಲ್ಪಾ,ನಂದಿತಾ,ಅರ್ಪಿತಾ,ನೂರ್ ಜಹಾನ್,ದೀಪಿಕಾ,ಚಂದ್ರಕಲಾ, ರೇಖಾ, ಸುಮಾ,ಭಾಗ್ಯಶ್ರೀ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಸವ ಸಮಿತಿಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಗುರುಗಳು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಅಳಂದ: ಮಾಜಿ ಗ್ರಾಮ ಪಂಚಾಯತಿ ಸದಸ್ಯ ಓರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಖಾನಾಪುರ ಜಿಟ್ಗಾ ರಸ್ತೆಯಲ್ಲಿ…
ಕಲಬುರಗಿ: ಸರಕಾರಿ ನೌಕರರೆಂದು ಪರಿಗಣಿಸಿ ಸಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಎರಡು…
ಯಾದಗಿರಿ: ಇಲ್ಲಿನ ಸ್ಟೇಷನ್ ಏರಿಯಾ ಲಾಡೀಸ್ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ ಪೀಪಲ್ ವಿಥ್ ಡಿಸೇಬಲಿಟಿ (ಎ.ಪಿ.ಡಿ)…
ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…
ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…
ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…