ಕಲಬುರಗಿ: ಇಲ್ಲಿನ ಶ್ರೀನಿವಾಸ ಸರಡಗಿ ಕ್ರಾಸ್ ವಿಮಾನ ನಿಲ್ದಾಣ ಹತ್ತಿರ ಡಾ. ಬಿ. ಆರ್ ಅಂಬೇಡ್ಕರ್ ವೃತ್ತ ಸ್ಥಾಪನೆ ಮಾಡಿ ನಾಮ ಫಲಕಕ್ಕೆ ಹೂವಿನ ಹಾಕಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಯುವ ಮುಖಂಡರು ಗ್ರಾಮದ ಇತರೆ ಸಮುದಾಯದ ಯುವ ಮುಖಂಡರು ಉಪಸ್ಥಿತರಿದ್ದರು.
ಅಳಂದ: ಮಾಜಿ ಗ್ರಾಮ ಪಂಚಾಯತಿ ಸದಸ್ಯ ಓರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಖಾನಾಪುರ ಜಿಟ್ಗಾ ರಸ್ತೆಯಲ್ಲಿ…
ಕಲಬುರಗಿ: ಸರಕಾರಿ ನೌಕರರೆಂದು ಪರಿಗಣಿಸಿ ಸಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಎರಡು…
ಯಾದಗಿರಿ: ಇಲ್ಲಿನ ಸ್ಟೇಷನ್ ಏರಿಯಾ ಲಾಡೀಸ್ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ ಪೀಪಲ್ ವಿಥ್ ಡಿಸೇಬಲಿಟಿ (ಎ.ಪಿ.ಡಿ)…
ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…
ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…
ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…