ಬಿಸಿ ಬಿಸಿ ಸುದ್ದಿ

ಮಹಾತ್ಮ ಬಸವೇಶ್ವರ ಕಾಲೋನಿ ದೇವಸ್ಥಾನದ ಮಂಡಳಿ ವತಿಯಿಂದ ಬನ್ನಿ ಮುಡಿಯುವ ಕಾರ್ಯಕ್ರಮ

ಕಲಬುರಗಿ: ಮಹಾತ್ಮ ಬಸವೇಶ್ವರ ಕಾಲೋನಿ ದೇವಸ್ಥಾನದ ಮಂಡಳಿ ವತಿಯಿಂದ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ  ಕಾಲೋನಿಯ  ಹಿರಿಯರು  ಮತ್ತು  ನಿವಾಸಿಗಳು  ಮೆರವಣಿಗೆ ಮುಖಾಂತರ ಗುಬ್ಬಿ ಕಾಲೋನಿಯ  ಸಾಯಿ ಮಂದಿರ್ ದಲ್ಲಿರುವ ಬನ್ನಿ ಮರಕೆ  ಪೂಜೆ ಸಲ್ಲಿಸಿ ಬನ್ನಿ ಮುಡಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬಸವೇಶ್ವರ ದೇವಸ್ಥಾನದ ಮಂಡಳಿ  ಅಧ್ಯಕ್ಷರಾದ  ಬಸವರಾಜ್ ಶಟಗರ್  ಉಪಾಧ್ಯಕ್ಷರಾದ  ಗುರುಸ್ವಾಮಿ  ಕಾರ್ಯದರ್ಶಿರಾದ  ಶರಣು ಗೊಬುರ  ಮಾಜಿ ಅಧ್ಯಕ್ಷರಾದ  ಗಾಳಪ್ಪ ದೊಡ್ಮನಿ  ಕಾಲನಿ ನಿವಾಸಿ ಹಿರಿಯರಾದ   ಅಪ್ಪಾರಾವ್ ಅಕ್ಕೋಣಿ  ಧರ್ಮಪ್ರಕಾಶ ಪಾಟೀಲ ಚಂದ್ರಕಾಂತ ಪಿ ಸಂಗಾವಿ  ನಾಗಣ್ಣ ಗಣಜಳಖೇಡ   ಬಸವರಾಜ ಅವಂಟಿ  ವಿ ಮಠಪತಿ, ರೇವಣಸಿದ್ದ, ಸಿದ್ದರಾಮಗೋಳ, ಬಸ್ಸು ಕಲ್ಮಟ್ ಚಂದ್ರಕಾಂತ್ ಸಂಗಾವಿ ಇತರರು  ಭಾಗವಹಿಸಿದರು

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

53 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

59 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

1 hour ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

1 hour ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago