ಶ್ರೀ ಜನನಿ ಮಹಿಳಾ ಪದವಿ ಕಾಲೇಜಿಗೆ ಮಹಿಳಾ ವಿವಿ ವಿಶೇಷ ವಿಕ್ಷಕ ತಂಡ ಭೇಟಿ

ಸುರಪೂರ: ನಗರದ ಶ್ರೀ ಜನನಿ ಮಹಿಳಾ ಪದವಿ ವiಹಾವಿದ್ಯಾಲಯದಲ್ಲಿ ಜರಗುತ್ತಿರುವ 2023-24ನೇ ಸಾಲಿನ ಬಿ.ಎ ಹಾಗೂ ಬಿಕಾಂ 2,4 ಮತ್ತು 6ನೇ ಸೆಮಿಸ್ಟರಗಳ ಪರೀಕ್ಷಾ ಮೇಲ್ವಿಚಾರಣೆ ವಿಕ್ಷಿಸಲು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ದಿಂದ ನೇಮಿಸಿರುವ ಪರೀಕ್ಷಾ ವಿಶೇಷ ಮೇಲ್ವಿಚಾರಕರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಕ್ಷಕ ತಂಡದ ಅದ್ಯಕ್ಷರಾದ ಡಾ. ಧರ್ಮಣ್ಣ ಬಡಿಗೇರ, ಸದಸ್ಯರಾದ ಪ್ರೋ. ಸಂತೋಷ ಹಂಪ್ಲಿ ಹಾಗೂ ಶ್ರೀಮತಿ ಶುಭಲಕ್ಷ್ಮೀ ಬಬಲಾದಿಯವರ ತಂಡವು ಪರಿಶೀಲನೆ ನಡೆಸಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆದಿರುವುದರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

1 hour ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

2 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

2 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

2 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

3 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420