ಶಹಾಪುರ : ತಾಲೂಕಿನ ಹತ್ತಿಗೂಡುರ ಗ್ರಾಮದ ಅಂಬೇಡ್ಕರ್ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮೀನಾಕ್ಷಿ ಆರ್. ಹೊಸಮನಿಯವರು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಜಿಲ್ಲೆಯಿಂದ ಕೊಡಮಾಡುವ 2024 – 25 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೆಪ್ಟಂಬರ್ 5 ರಂದು ಯಾದಗಿರಿಯಲ್ಲಿ ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆ ದಿನದಂದು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.ಮೀನಾಕ್ಷಿ ಆರ್.ಹೊಸಮನಿಯವರ ಕ್ರಿಯಾಶೀಲತೆ ಹಾಗೂ ಅವರಿಗಿರುವ ಶಾಲೆ ಹಾಗೂ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಿದ್ದಾರೆ.
ಮಾಜಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಲಿಂಗಣ್ಣ ಆನೆಗುಂದಿ,ಶಿವಣ್ಣ ಇಜೇರಿ,ದಲಿತ ಪರ ಬಂಡಾಯ ಸಾಹಿತಿ ಬುದ್ಧ ಘೋಷ ದೇವೇಂದ್ರ ಹೆಗಡೆ,ಡಾ. ಬಸವರಾಜ್ ಕಲೆಗಾರ,ಸಂಶೋಧಕ ಸಾಯಿಬಾಬಾ ಅಣಬಿ,ಪತ್ರಕರ್ತರಾದ ಪ್ರಕಾಶ್ ದೊರೆ ಮುಡಬೂಳ,ಬಸವರಾಜ್ ಸಿಣ್ಣೂರ,ತಿಪ್ಪಣ್ಣ ಕ್ಯಾತನಾಳ ಸೇರಿದಂತೆ ಹಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…