ಕಲಬುರಗಿ; ಶ್ರೀಮಲ್ಲಿಕಾರ್ಜುನ ತರುಣ ಸಂಘದ 26ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಣೇಶ ಉತ್ಸವ 2024 ಆಚಾರಿಸುತ್ತಿದೆ ಎಂದು ಸಂಘದ ಅಧ್ಯಕ್ಷ ಶಿವರಾಜ ಅಂಡಗಿ ಪ್ರಕಟಣೆ ತಿಳಿಸಿದ್ದಾರೆ.
ನಗರದ ಬಸವೇಶ್ವರ ಆಸ್ಪತ್ರೇ ಎದುರುಗಡೆಯಲ್ಲಿನ ವಿದ್ಯಾನಗರ ಕಾಲೋನಿಯಲ್ಲಿರುವ ಸಂಘ 7 ರಂದು ಸಾಯಾಂಕಾಲ 7:30 ಕ್ಕೆ ಶ್ರೀಶರಣಬಸವೇಶ್ವರ ಸಂಸ್ಥನದ ಶ್ರೀ ಲಿಂಗರಾಜಪ್ಪಾ ಅಪ್ಪಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
25 ವರ್ಷಗಳಿಂದ ಮಕ್ಕಳಿಗೆ ತಮ್ಮ ತಮ್ಮ ಪಠ್ಯದ ವಿಧ್ಯಾಭ್ಯಾಸದೋಂದಿಗೆ ಪಠ್ಯೆತರ ಚಟುವಟಿಕೆಗಳು ಹೊಮ್ಮಿಕೊಳ್ಳುತ್ತ ಅನೇಕ ಸಾಮಾಜಿಕ, ಧಾರ್ಮಿಕ, ಸಂಸ್ಕøತಿಕ ಹಾಗೂ ಕ್ರಿಡಾ ಚಟುವಟಿಕೆಗಳು ಹೊಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವತ್ತೋಮುಖ ಅಭಿವೃದ್ದಿಗಾಗಿ ಸಂಘ ಶ್ರಮ್ಮಿಸುತ್ತಿದೆ.
ವಿದ್ಯಾನಗರ ವೆಲಫೆರ್ ಸುಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ, ಶ್ರೀ ಶಿಖರೇಶ್ವರ ಸ್ವಾಮಿ ಸಾಥನೂರ ಅಥಿತಿಗಳಾಗಿ ಆಗಮಿಸಲಿದ್ದು, ತರುಣ ಸಂಘದ ಅಧ್ಯಕ್ಷ ಶಿವರಾಜ ಅಂಡಗಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾನಗರ ವೆಲಫೆರ ಸುಸೈಟಿಯ, ಅಕ್ಕಮಹಾದೇವಿ ಮಹಿಳಾ ಟ್ರಸ್ಟನಿನ ಹಾಗೂ ಸಂಘದ ಪಧಾಧಿಕಾರಿಗಳು ಭಾಗವಹಿಸಲಿದ್ದಾರೆಂದು ಸಂಘದ ಕಾರ್ಯದರ್ಶಿ ಕರಣಕುಮಾರ ಆಂದೋಲ, ಶಶಿಧರ ಪ್ಯಾಟಿ, ಸಂಗಮೇಶ ಹೆಬ್ಬಾಳ, ತಿಳಿಸಿದ್ದಾರೆ.
ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ…
ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…
ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…
ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…
ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…