ಸೆಪ್ಟೆಂಬರ್ 15 ರಂದು ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚನೆ

ಜಿಲ್ಲೆಯ ಜನತೆ ಭಾಗವಹಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ

ಕಲಬುರಗಿ; ಇದೇ ಸೆಪ್ಟೆಂಬರ್ 15 ರಂದು ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಬೀದರದಿಂದ ಚಾಮರಾಜನಗರ ವರೆಗೂ ರಾಜ್ಯದಾದ್ಯಂತ ಏಕಕಾಲಕ್ಕೆ ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಉತ್ಸಾಹದಿಂದ ಇದರಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಏಕಕಾಲಕ್ಕೆ 113 ಕಿ.ಮೀ. ಉದ್ದ ಮಾನವ ಸರಪಳಿ ರಚಿಸಲಾಗುತ್ತಿದೆ. ಪ್ರತಿಯೊಂದು ಕಿ.ಮೀ. ಅಂತರದಲ್ಲಿ ಸುಮಾರು 800 ಜನ ಸೇರಲಿದ್ದಾರೆ. ಅಂದು ಬೆಳಿಗ್ಗೆ 8.45 ಗಂಟೆಗೆೆ ಎಲ್ಲವು ಸಜ್ಜುಗೊಂಡು ಸರಿಯಾಗಿ ಬೆಳಿಗ್ಗೆ 9 ಗಂಟೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವ ಮಹತ್ವ ಸಾರಲಾಗುತ್ತದೆ. ತದನಂತರ 9.15 ಗಂಟೆಗೆ ಸಂವಿಧಾನ ಪೀಠಿಕೆ ವಾಚನ, 9.30 ಗಂಟೆಗೆ ಕೊನೆಯದಾಗಿ ಜಯ ಹಿಂದ್-ಜಯ್ ಕರ್ನಾಟಕ ಘೋಷಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಹೀಗಾಗಿ ಜಿಲ್ಲೆಯ ಎಲ್ಲಾ ಅಧಿಕಾರಿ-ನೌಕರ ಬಂಧಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಂಘದ ಸದಸ್ಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಜಿಲ್ಲೆಯ ಕಮಲಾಪೂರ ತಾಲೂಕಿನ ಕಿಣ್ಣಿಸಡಕ್‌ನಿಂದ ಕಮಲಾಪೂರ-ಕಲಬುರಗಿ-ಶಹಾಬಾದ-
ರಾವೂರ-ವಾಡಿ(ಬಲರಾಮ್ ಚೌಕ್)-ನಾಲವಾರ ಮಾರ್ಗವಾಗಿ ಅಲ್ಲಿಪೂರ ತಾಂಡಾ ವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

12 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

12 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

12 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

13 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

13 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420