ಸುರಪುರ:ತಾಲೂಕಿನ ಹಂದ್ರಾಳ ಎಸ್.ಡಿ ಗ್ರಾಮದ ಬಳಿ ಎಲ್ಲಾ ಬಸ್ಗಳ ನಿಲುಗಡೆಗಾಗಿ ಬಸ್ ತಂಗುದಾಣದ ನಾಮಫಲಕ ಅನಾವರಣಗೊಳಿಸಲಾಗಿದೆ.
ಇದೇ ಸಂದರ್ಭದಲ್ಲಿ ನಾಮಫಲಕಕ್ಕೆ ಹಾಗೂ ನಿಲುಗಡೆಗೊಳಿಸಿದ ಬಸ್ಗೂ ತಳಿರು ತೋರಣಗಳಿಂದ ಸಿಂಗರಿಸಿ ಸಂಭ್ರಮಾಚರಿಸಿದರು.ಇದೇ ಸಂದರ್ಭದಲ್ಲಿ ದಲಿತ ವಿಮೋಚನಾ ಸೇನೆ ತಾಲೂಕ ಅಧ್ಯಕ್ಷ ಶರಣು ಅನಸೂರ ಮಾತನಾಡಿ,ಕಳೆದ ಕೆಲ ದಿನಗಳ ಹಿಂದೆ ನಮ್ಮ ಸಂಘಟನೆಯಿಂದ ಸುರಪುರ ತಾಲೂಕ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿ ಬಸ್ ತಂಗುದಾಣ ನಿರ್ಮಾಣ ಹಾಗೂ ಎಲ್ಲಾ ಬಸ್ಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು ಎಂದು ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ದಲಿತ ವಿಮೋಚನಾ ಸೇನೆ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಡಿಮಟ್ಟಿ,ತಾಲೂಕ ಅಧ್ಯಕ್ಷ ಶರಣು ಅನಸೂರ ಹಾಗೂ ಗ್ರಾಮದ ಮುಖಂಡರಾದ ಸಿದ್ದನಗೌಡÀ ಮೆಂಬರ್,ಬಸನಗೌಡ ಮಾಲಿ ಪಾಟೀಲ್,ಬಸನಗೌಡ ದಳಪತಿ,ಅಂಬ್ರಣ್ಣ ಮಾಜಿ ಮೆಂಬರ್,ಅಂಬಯ್ಯಗೌಡ ದೊಡ್ಮನಿ,ಹಣಮಂತ್ರಾಯಗೌಡ ಸರ್ಜಾಪುರ,ಗುರನ್ನಾಡಿಗರ ಕುಲಕರ್ಣಿ,ಶ್ರೀನಿವಾಸರಾವ್ ಕುಲಕರ್ಣಿ ಸೇರಿದಂತೆ ಸುರಪುರ ಬಸ್ ಡಿಪೋ ವ್ಯವಸ್ಥಾಪಕರು ಹಾಗೂ ಬಸ್ ನಿಲ್ದಾಣದ ಸಾರಿಗೆ ನಿಯಂತ್ರಕರು ಸೇರಿದಂದೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…