ಕಮಲಾಪುರ; 10ರಂದು ಪತ್ರಕರ್ತರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ, ಸತ್ಕಾರ

ಕಮಲಾಪುರ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಕಮಾಪುರ ತಾಲೂಕಾ ಘಟಕದ ನೂತನ  ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ , ವಿವಿಧ ಕ್ಷೇತ್ರದ ಪ್ರಮುಖರಿಗೆ ವಿಶೇಷ ಸತ್ಕಾರ , ಮಾಜಿ ಸೈನಿಕರು, ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ  ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭವು 10 ರಂದು ಮಂಗಳವಾರ ಕಮಲಾಪುರದ ಆಕೃತಿ (ಬಿರಾದರ) ಕಲ್ಯಾಣ ಮಂಟಪದಲ್ಲಿ 11  ಗಂಟೆಗೆ  ಜರುಗಲಿದೆ ಎಂದು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಸುರೇಶ ಲೇಂಗಟಿ  ಹಾಗೂ ನೂತನ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮೂಲಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೊಂತ -ಕಲಮೂಡ ಮುಲ್ಲಾಮಾರಿ ತೀರ್ಥ ಕ್ಷೇತ್ರದ ಶ್ರೀ ಅಭಿನವ ಶರಣ ಶಂಕರಲಿಂಗ ಮಹಾರಾಜರು ದಿವ್ಯ ಸಾನಿಧ್ಯ ವಹಿಸಲಿದ್ದು, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಬಾಬುರಾವ ಯಡ್ರಾಮಿ ಗೌರವ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಚಿವ ರೇವುನಾಯಕ ಬೆಳಮಗಿ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಶಿವಂಜನ ಸತ್ಯಂಪೇಟ್,  ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ, ಮಾಜಿ ಜಿಪಂ ಅಧ್ಯಕ್ಷ ಶಿವಪ್ರಭು ಪಾಟೀಲ, ಮಾಜಿ ಜಿಪಂ ಸದಸ್ಯ ಶರಣಬಸ್ಸಪ್ಪ ಪೊಲೀಸ್ ಪಾಟೀಲ, ಮಾಜಿ ಜಿಪಂ ಸದಸ್ಯ ಶಿವಶೆಟ್ಟಿ ಪಾಟೀಲ, ವೀರಶೈವ ಲಿಂಗಾಯ ಮುಖಂಡ ರವಿ ಬಿರಾದರ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ,

ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿನಾಥ ಪಾಟೀಲ, ಮಾಜಿ ಮಹಾನಗರ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ, ಬಿಜೆಪಿ ಮುಖಂಡ ಶಿವಕುಮಾರ ಪಸಾರ, ಕಾಂಗ್ರೆಸ್ ಮುಖಂಡ ಗುರು ಮಾಟೂರ,  ತಹಶಿಲ್ದಾರ ಮಹಮ್ಮದ್ ಮೊಹಸಿನ್, ಪ ಪಂ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ತಾಪಂ ಇಒ ಕುಮಾರಿ ನಿಲಾಂಬಿಕಾ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ  ಸೋಮಶೇಖರ್ ಹಂಚಿನಾಳ, ಶಿವಕುಮಾರ ದೊಶೆಟ್ಟಿ, ಅಮೃತ ಗೌರೆ, ಮಲ್ಲಿಕಾರ್ಜುನ ಮರತೂರಕರ, ಅಮರನಾಥ ಚಿಕ್ಕೆಗೌಡ, ಶಿವಾ ಅಷ್ಟಗಿ, ಸಂತೋಷ ರಾಂಪೂರ, ನಿಂಗಪ್ಪ ಪ್ರಬುದ್ದಕರ್, ನರೇಶ ಹರಸೂರಕರ, ಶಶಿಧರ ಮಾಕಾ, ಅಂಬಾರಾಯ ಜವಳಗಾ, ಶರಣು ಗೌರೆ, ತಾಜುದ್ದಿನ ಪಟೇಲ, ಸುರೇಶ ರಾಠೋಡ, ಆನಂದ ವಾರಿಕ್, ಮಹಾದೇವ ದಸ್ತಾಪುರ, ಮಹಾದೇವ ದಸ್ತಾಪುರ, ಹಣಮಂತ ಹೊಸಮನಿ ಇತರರು ಭಾಗವಹಿಸಲಿದ್ದಾರೆ……

ವಿವಿಧ ಕ್ಷೇತ್ರದ ಪ್ರಮುಖರಿಗೆ ವಿಶೇಷ ಸತ್ಕಾರ; ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ರಾಯಚೂರು ತಹಶಿಲ್ದಾರ ಸುರೇಶ ವರ್ಮಾ, ಕೋಲಿ, ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಕ್ಷಪ್ಪ ಜಮಾದಾರ, ಕಮಲಾಪುರ ಡಿಗ್ರಿ ಕಾಲೇಜಿನ ಪ್ರಾಚಾರ್ಯೆ ಡಾ ಅಮೃತಾ ಕಟಕೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಶ್ ಪಾಟೀಲ,  ಕಲಬುರಗಿ ಸಿಪಿಐ ಪಿ.ಬಿ.ಶಾಂತಿನಾಥ, ಕಮಲಾಪುರ ಸಿಪಿಐ ಶಿವಶಂಕರ ಸಾಹು, ಉದಯಕಾಲ ದಿನಪತ್ರಿಕೆಯ ಜಿಲ್ಲಾ ವರದಿಗಾರ ಚಂದ್ರಶೇಖರ ಕವಲಗಾ, ಮಹಾಗಾಂವ ಕ್ರಾಸ್ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಡಾ.ಶರಣಪ್ಪ ಮಾಳಗೆ, ಸಂಯುಕ್ತ ಕರ್ನಾಟಕ ದಿನಪತ್ರಿಕೆ ಜಿಲ್ಲಾ ವರದಿಗಾರ ಭಿಮಾಶಂಕರ ಫಿರೋಜಾಬಾದ, ಕಮಲಾಪುರ ಮಾಜಿ ಗ್ರಾಪಂ ಅಧ್ಯಕ್ಷ ಅಬ್ದು ಸತ್ತಾರ, ಜಿಲ್ಲಾ ಕಾರ್ಮಿಕ ಹೋರಾಟಗಾರ ಸುನೀಲ ಮಾನಪಡೆ ಸಕಲರನ್ನು ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸ್ಮರಣೀಯ ಸೇವೆ ಗುರುತಿಸಿ  ವಿಶೇಷವಾಗಿ ಸತ್ಕರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಮಲಾಪುರ ಪತ್ರಕರ್ತರ ಸಂಘದ  ಗೌರವ ಅಧ್ಯಕ್ಷ ಬಸವರಾಜ ಬಿರಾದರ,

ಖಜಾಂಚಿ ಶಿವಲಿಂಗ ಬೆಳಕೋಟಾ,  ಉಪಾಧ್ಯಕ್ಷರಾದ ರಮೇಶ ಕಟ್ಟಿಮನಿ, ಚೆನ್ನವೀರ ದಸ್ತಾಪುರ, ಕಾರ್ಯದರ್ಶಿ ಆನಂದ ತೆಗನೂರ, ಕಾರ್ಯಕಾರಣಿ ಸದಸ್ಯ ಸುಧಾಕರ ಲೇಂಗಟಿ ಇದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

10 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

10 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

11 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

11 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

12 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420