ಕಲಬುರಗಿ: ನಗರದ ಗಂಜ ಬ್ಯಾಂಕ್ ಕಾಲೋನಿ ಶ್ರೀ ಈಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.
ಬಡಾವಣೆಯ ಸಮಸ್ತ ನಾಗರಿಕರು ಈ ಪಲ್ಲಕ್ಕಿ ಉತ್ಸವದಲ್ಲಿ ಭಾಗಿಯಾದರು ಮಕ್ಕಳು ಆರ್ಥಿ ಹಿಡಿದುಕೊಂಡು ಪಲ್ಲಕ್ಕಿ ಉತ್ಸವದಲ್ಲಿ ಭಾಗಿಯಾಗಿದ್ದರು. ಡೊಳ್ಳು ಪುರಂದರು ಭವ್ಯ ಮೆರವಣಿಗೆಯೊಂದಿಗೆ ಬಡಾವಣೆಯಲ್ಲಿ ನಡೆಯಿತು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…