ಕಲಬುರಗಿ: ಶ್ರೀ ಮಲ್ಲಿಕಾರ್ಜುನ ತರುಣ ಸಂಘದ 26ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಣೇಶ ಉತ್ಸವ 2024 ಆಚಾರಿಸುತ್ತಿರುವುದು ಶ್ಲಾಗನಿವಾದುದು ಏಕೆಂದರೆ ಅನೇಕ ಸಂಘ ಸಂಸ್ಥೆಗಳು 2-3 ವರ್ಷದಲ್ಲಿ ತನ್ನ ಚಟುವಟಿಕೆಗಳು ನಿಲ್ಲಿಸುತ್ತಿರುವಂತಹ ಇಂದಿನ ದಿನಮಾನಗಳಲ್ಲಿ ಇಷ್ಟೊಂದು ಸುಧಿರ್ಗ ವರ್ಷಗಳಿಂದ ಚಟುವಟಿಕೆಗಳು ನಡೆಸುತ್ತಿರುವ ಮಾದರಿ ಸಂಘ ಎಂದು ಶ್ರೀ ಶರಣಬಸವೇಶ್ವರ ಸಂಸ್ಥನದ ಶ್ರೀ ಲಿಂಗರಾಜಪ್ಪಾ ಅಪ್ಪಾ ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು..
ಸಂಘದ ಅಧ್ಯಕ್ಷ ಶೀವರಾಜ ಅಂಡಗಿ ಅವರು ಸಂಘದ ಕಾರ್ಯ ಚಟುವಟಿಕೆ ಕುರಿತು ವಾಸ್ತುವಿಕವಾಗಿ ಮಾತನಾಡಿದರು. ವಿದ್ಯಾನಗರ ವೆಲಫೆರ್ ಸುಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ, ಶ್ರೀ ಶಿಖರೇಶ್ವರ ಸ್ವಾಮಿ ಸಾಥನೂರ ಅಥಿತಿಗಳಾಗಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕೊನೆಯಲ್ಲಿ ಅಥಿತಿಗಳೊಂದಿಗೆ ತರಣ ಸಂಘದ ಎಲ್ಲಾ ಪದಾದಿಕಾರಿಗಳು ಗ್ರುಪ್ ಪೋಟೋಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತ್ತು ಸಂಘದ ಕಾರ್ಯದರ್ಶೀ ಕರಣ ಆಂದೋಲಾ ಪ್ರತಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…