ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ ಜಮೀನು ಸರ್ಕಾರದಿಂದ ಕೊಡಿಸುವ ವ್ಯವಸ್ಥೆ ಆಗಲಿ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧ್ಯಕ್ಷರಾದ ಗುಂಡಪ್ಪ ಸಳಂಕೆ ಒತ್ತಾಯಿಸಿದ್ದಾರೆ.
ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ರವಿಕುಮಾರ್ ರವರ ಆದೇಶದಂತೆ ಮೃತರ ಮನೆಗೆ ಭೇಟಿ ನೀಡಿ ನಿಗಮದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವುದಾಗಿ ಭರವಸೆ ನೀಡಿ, ಸೂಕ್ತ ಪರಿಹರ ಸರಕಾರದಿಂದ ಒದಗಿಸಬೇಕೆಂದು ಜಿಲ್ಲಾ ವ್ಯವಸ್ಥಾಪಕರಲ್ಲಿ ಮನವಿ ಮಾಡಿದರು.
ನಂತರ ಶಹಾಬಾದ್ ನಗರಕ್ಕೆ ಭೇಟಿ ನೀಡಿ ನಾಯಿಗಳ ಅಲ್ಲೇಗೆ ಒಳಗಾದ ಬಾಲಕಿ ಕುಮಾರಿ ದೀಪಾಲಿ ಮತ್ತು ಬಾಲಕ ಮಲ್ಲಿಕಾರ್ಜುನ್ ಮನೆಗೆ ಭೇಟಿ ನೀಡಿ ಪರಿಶೀಲಿಸಿ ನಿಗಮದಿಂದ ಸಹಕಾರ ಕೊಡಿಸುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ರಾಮಯ್ಯ ಪೂಜಾರಿ ,ವಿಠಲ ನೆಲೋಗಿ ಶಾಬಾದ್ ನಗರಧ್ಯಕ್ಷರಾದ ರಾಜು ಮೇಸ್ತ್ರಿ, ರಮೇಶ್ ಪವಾರ, ಶ್ರೀನಿವಾಸ್ ನೆದಲಗಿ, ಸಂಜು ವಿಟಕರ, ಶಿವಕಾಂತ್ ಮಾನೆ ಸಿದ್ದರಾಮ ಕುಶಾಳೆ, ನಾಗರಾಜ್ ಕುಸಳೆ, ಬಸವರಾಜ್ ಕಣದಾಳ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…