ಶಹಾಬಾದ: ತಾಲೂಕಿನ ಭಂಕೂರ ಗ್ರಾಮದ ಸಣ್ಣೂರ್ ರಸ್ತೆಗೆ ಹೊಂದಿಕೊಂಡಿರುವ ಐತಿಹಾಸಿಕ ಉದ್ಭವ ಗಣೇಶ ಮೂರ್ತಿಗೆ ಸೆಪ್ಟೆಂಬರ್ 17 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಅಂದು ಬೆಳಿಗ್ಗೆ 6 ಗಂಟೆಗೆ ಮಹಾ ಸಂಗೀತ ರುದ್ರಾಭಿಷೇಕ, 9:30ಕ್ಕೆಮಹಾ ಗಣಪತಿ ಹೋಮ ಹಾಗೂ ವಿಶೇಷ ಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಿತ್ತಾಪೂರ ಕಂಬಳೇಶ್ವರ ಮಠದ ಪೂಜ್ಯ ಸೋಮಶೇಖರ ಶಿವಾಚಾರ್ಯರು ಚಾಲನೆ ನೀಡುವರು.
ಸೊಂತ ಗ್ರಾಮದ ವಿರೂಪಾಕ್ಷಿಸ್ವಾಮಿಗಳಿಂದ ಹೋಮ ಪೂಜೆ ನಡೆಯಲಿವೆ.ಈ ಹೋಮ ಕಾರ್ಯಕ್ರಮವನ್ನು ನಗರದ ಉದ್ದಿಮೆದಾರರಾದ ಬಾಲಕಿಶನ್ ವರ್ಮಾ ಪರಿವಾರದವರು ನಡೆಸಲಾಗುತ್ತಿದೆ.ನಂತರ ಶ್ರೀಗಳಿಂದ ಆಶೀವರ್ಚನ ಹಾಗೂ ಮಹಾ ಪ್ರಸಾದ ಸೇವೆ ಜರುಗಲಿದೆ.
ಈ ಹೋಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಸಕ್ತಿಯುಳ್ಳ ಭಕ್ತಾಧಿಗಳು ದೇವಾಲಯದ ಶಿವಶರಣಪ್ಪ ಹಡಪದ-7760206245, ಅರ್ಚಕರಾದ ಬಸಯ್ಯಸ್ವಾಮಿ ಮಠಪತಿ-9008259814,ವಿಜಯಕುಮಾರ ಪಾಟೀಲ-9448651907, ರಾಜೇಶ ವರ್ಮಾ-9448533918 ಅವರನ್ನು ಸಂಪರ್ಕಿಸಬಹುದು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…