ಕಲಬುರಗಿ: ನಗರದ ವಿಜಯನಗರ ಕಾಲನಿಯ ಶ್ರೀ ಕಲ್ಪತರು ಸೇವಾ ಸಂಘದಿಂದ ಗಣೇಶ ಚತುರ್ಥಿಯ ಅಂಗವಾಗಿ ಐದು ದಿನಗಳ ಶರಣ ಚರಿತಾಮೃತ ಪ್ರವಚನ ಜರುಗುತ್ತಿದೆ.
ನಾಡಿನ ಖ್ಯಾತ ಪುರಾಣ ಪ್ರವಚನಕಾರರಾದ ಸುಂಟನೂರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಬಂಡಯ್ಯ ಶಾಸ್ತ್ರಿಗಳು ಪ್ರವಚನವನ್ನು ನೀಡುತ್ತ ಮಾತನಾಡಿ ಇಂದಿನ ದಿನಮಾನಗಳಲ್ಲಿ ಪುರಾಣ.ಪ್ರವಚನ , ಆದ್ಯಾತ್ಮ ವಿಷಯಗಳನ್ನು ಆಲಿಸುವುದು ಮತ್ತು ಶರಣರ ದಾರ್ಶನಿಕರ ಜೀವನದ ಸಾರವನ್ನು ಆಲಿಸುವುದು ಬಹು ಮುಖ್ಯ ಇದರಿಂದ ನಾವು ಸಂಸ್ಕಾರವಂತರಾಗುತ್ತೇವೆ ಎಂದರು.
ಜ್ಯೋತಿಷ್ಯ ರತ್ನ ಶ್ರೀ ಸಿದ್ದೇಶ್ವರ ಶಾಸ್ತ್ರಿಗಳು ಉಪಸ್ಥಿತರಿದ್ದರು. ಕಲ್ಪತರು ಸೇವಾ ಸಂಘದ ಅಧ್ಯಕ್ಷರಾದ ಸಂತೋಷ್ ಪಾಟೀಲ್ ದಣ್ಣೂರ. ಉಪಾಧ್ಯಕ್ಷರು ಡಾ. ಸಂತೋಷ್ ಕೊಟ್ನೂರ. ಕಾರ್ಯದರ್ಶಿ ಮುನಿಕುಮಾರ ಹಿರೇಮಠ ಜೋಗುರ . ಶ್ರೀನಾಥ ಟೋಪಿ .ಸೋಮದತ್ತ ಪಾಟೀಲ್. ಅಜಯ್ ಮಿಶ್ರಾಹಾಗೂ ಕಲ್ಪತರು ಸೇವಾ ಸಂಘದ ಸಮಸ್ತ ಎಲ್ಲಾ ಪದಾಧಿಕಾರಿಗಳು ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ ತಬಲಾ ವಾದಕರಾದ ಜಗದೀಶ ದೇಸಾಯಿ ಕಲ್ಲೂರ ಹಾಗೂ ವಿಜಯನಗರ ಕಾಲೋನಿಯ ಅನೇಕ ಭಕ್ತರು ಭಾಗವಹಿಸಿದ್ದರು.
ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…
ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…