ಕಲಬುರಗಿ: ನೂತನ ಪೆÇಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ ಅವರನ್ನು ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಸಿದ್ದರಾಮಪ್ಪ ಮಾಲಿಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಆನಂದ ಪಿ ಮಣ್ಣೂರ ಸೇರಿದಂತೆ ರಾಜ್ಯದ ಉಪಾಧ್ಯಕ್ಷರು, ರಾಜ್ಯದ ಪ್ರಧಾನ ಕಾರ್ಯದರ್ಶಿ, ರಾಜ್ಯದ ಖಜಾಂಚಿ, ಜಿಲ್ಲಾ ಸಂಪಾದಕರ ಸಂಘದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…
ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…
ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…
ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು…
ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…
ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…