68ನೇ ಕನ್ನಡ ರಾಜ್ಯೋತ್ಸವ ಗೌರವಾಧ್ಯಕ್ಷರಾಗಿ ಶಾಸಕ ಬಸವರಾಜ್ ಮತ್ತಿಮಡು ನೇಮಕ

0
67

ಕಲಬುರಗಿ: ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡದ ಹಬ್ಬ ನವೆಂಬರ್ ತಿಂಗಳಿನಲ್ಲಿ ವಿಜ್ರಂಬಣೆಯಿಂದ ಜರುಗುತ್ತಿದ್ದು 68ನೇ ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷರನ್ನಾಗಿ ಗ್ರಾಮೀಣ ಮತ ಕ್ಷೇತ್ರದ ಶಾಸಕ ಬಸವರಾಜ್ ಬಿ ಮತ್ತಿಮಡು ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಸಂಘಟನಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರುರಾಜ್ ಬಂಡಿ, ವಿಕ್ರಂ ಪಾಟೀಲ್ ಸಾಗರ ಬಾವಿ, ಅನಿಲ್ ಬಂಡಿ, ಪ್ರದೀಪ್ ಓಂಕಾರ್, ಸಚಿನ್ ಕೋರುವಾರ್, ಸಚಿನ್ ಪೂಜಾರಿ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here