ಆಳಂದ: ಪಟ್ಟಣದಲ್ಲಿ ಲೋಕಶಾಹಿರ ಸಾಹಿತ್ಯರತ್ನ ಡಾ. ಅಣ್ಣಾಭಾವು ಸಾಠೆ ರವರ 104 ನೇ ಜಯಂತೋತ್ಸವ ಕಾರ್ಯಕ್ರಮ ಮತ್ತು ಸುರ್ಯೋದಯ ಕಾದಂಬರಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಾನಿಧ್ಯ ಪೂಜ್ಯ. ವಿಶ್ವನಾಥ ಕೊರಣೇಶ್ವರ ಸ್ವಾಮಿಜಿ ವಹಿಸಿದ್ದರು. ಶ್ರೀ ವಿಷ್ಣು ಭಾವು ಕಸಬೆ ಲಹುಜಿ ಶಕ್ತಿ ಸೇನೆ ಸಂಸ್ಥಾಪಕ ರಾಷ್ಟೀಯ ಅಧ್ಯಕ್ಷರು ಕಾರ್ಯಕ್ರಮ ಉದ್ಘಾಟಿಸಿದರು. ಶಿವಾಜಿ ಗಾಯಕವಾಡ ಅಣ್ಣಾ ಭಾವು ಸಾಠೆ ಕುರಿತು ವಿಷಯ ಮಂಡಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ದಯಾನಂದ ಶೆರಿಕರ, ಶಂಕರರಾವ ದೇಶಮುಖ. ಮಲ್ಲಿನಾಥ ಮೂಲಗೆ, ಸುನಿಲ ಖಬಳೆ, ಅಂಬಾರಾಯ ಚಲಗೆರಿ , ರಮೇಶ ಪಾತ್ರೆ, ಆಕಾಶ ದೆಗಾಂವ ಲೇಖಕರಾದ ಬಾಬುರಾವ ಮಾನೆಕರ ಇನ್ನಿತರರು ಉಪಸ್ಥಿತರಿದ್ದರು. ಒಂ.ಪ್ರಕಾಶ ಪಾತ್ರೆ ಲಹುಜಿ ಶಕ್ತಿ ಸೇನೆ ಕಲಬುರಗಿ ಜಿಲ್ಲಾಧ್ಯಕ್ಷರು ಅಧ್ಯಕ್ಷ ಸ್ಥಾನ ವಹಿಸಿದ್ದರು.
ಈ ಸಂದರ್ಭದಲ್ಲಿ ಮಹೇಶ ಕಾಂಬಳೆ ಶಿಕ್ಷಕರು ಸೂರ್ಯೋದಯ ಪುಸ್ತಕ ಪರಿಚಯ ಮಾಡಿಕೊಟ್ಟರು. ಪ್ರಾಸ್ತಾವಿಕ ಮತ್ತು ನಿರೂಪಣೆ ಪ್ರಲ್ಹಾದ ಸಿಂಧೆ ಮಾಡಿದರು. ಅಕ್ಷತಾ ಪಾತ್ರೆ ಸ್ವಾಗತಿಸಿದರು. ಸಂದೇಶ ಪಾತ್ರೆ ವಂದಿಸಿದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…