ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

0
46

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ ಬಬಲೇಶ್ವರ, ಜಿಲ್ಲಾ ಉಪಾಧ್ಯಕ್ಷರಾಗಿಅಮರ ಕಪಾಟೆ, ಪ್ರಧಾನ ಕಾರ್ಯದರ್ಶಿಯಾಗಿ ಶಿವಶಂಕರ ಬಿ. ಶೀಲವಂತರ, ಸಂಘಟನಾ ಕಾರ್ಯದರ್ಶಿಯಾಗಿ ಸಿದ್ದಣ್ಣಗೌಡ ಪಾಟೀಲ ಅವರನ್ನು ನೇಮಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಹಿರಿಯರಾದ ಬಸವರಾಜ ಬಿರಾದಾರ, ರಮೇಶ ಕಡಾಳೆ. ಅಮರ ಪಾಟೀಲ, ಕಲ್ಯಾಣಪ್ಪ ವಾಗ್ದರೆ, ರಾಜಶೇಖರ ಡೊಂಗರಗಾಂವ, ವಿಶ್ವರಾಧ್ಯ ಈಜೇರಿ, ನಾಗರಾಜ ಯಲಶೆಟ್ಟಿ ಹಾಗೂ ಸಂಘಟನೆಯ ಪಂಚ ಸೇನಾ ಘಟಕದ ಅಧ್ಯಕ್ಷರಾದ ಸೋಮಶೇಖರ ಮುಲಗೆ ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here