ಕಲಬುರಗಿ: ವಿದ್ಯಾನಗರ ಶ್ರೀ ಮಲ್ಲಿಕಾರ್ಜನತರುಣ ಸಂಘ 26ನೆ ವಾರ್ಷಿಕೊತ್ಸವ ಹಾಗೂ ಗಣೇಶ ಉತ್ಸವ 2024 ರ ನಿಮಿತ್ತ ಹಮ್ಮಿಕೋಂಡ ಸಂಸ್ಕ್ರುತಿಕ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗ ವಹಿಸಿ ವಿಜೆತರಾದರಾಜವಿಕಾ ಪ್ರøಮೆರಿ ಸ್ಕೋಲಿನ 25 ಮಕ್ಕಳಿಗೆ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಸಂಜೆಯ ಸಿಂಗ ಅವರು ಪ್ರಶಸ್ತಿ ಪತ್ರ ವಿತರಿಸಿದರು.
ತರುಣ ಸಂಘÀzಅದ್ಯಕ್ಷ ಶಿವರಾಜ ಅಂಡಗಿ, ಉಪಾದ್ಯಕ್ಷ ವಿರೇಶ ನಾಗಶೆಟ್ಟಿ , ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಶಿಲ್ಪಾ ಕೊಟೆ , ಗುರುಗಳಾದ ರಾಜೇಶ್ವರಿ ಪಾಟೀಲ , ನಸಿಮಾ , ಜಿಯಾ ಮತ್ತು ಮಕ್ಕಳು ಉಪಸ್ಥಿತÀರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…