ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

0
33

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆ ನಡೆಸಿ ಈ ಸಭೆಯಲ್ಲಿ ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ನೂತನ ಜಿಲ್ಲಾ ಸಮಿತಿಯನ್ನು ಘೋಷಿಸಲಾಯಿತು.

ಜಿಲ್ಲಾಧ್ಯಕ್ಷರಾಗಿ ರವೀಂದ್ರ ಬಬಲೇಶ್ವರ, ಉಪಾಧ್ಯಕ್ಷರಾಗಿ ಅಮರ ಕಪಾಟೆ, ಪ್ರಧಾನ ಕಾರ್ಯದರ್ಶಿಯಾಗಿ ಶಿವಶಂಕರ ಶೀಲವಂತರ, ಸಂಘಟನಾ ಕಾರ್ಯದರ್ಶಿಯಾಗಿ ಸಿದ್ದಣ್ಣಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಸವರಾಜ ಬಿರಾದಾರ, ರಮೇಶ ಕಡಾಳೆ, ಅಮರ ಪಾಟೀಲ, ಕಲ್ಯಾಣಪ್ಪ ವಾಗ್ದರೆ, ರಾಜಶೇಖರ ಡೊಂಗರಗಾಂವ, ನಾಗರಾಜ ಯಲಶೆಟ್ಟಿ, ಸೋಮಶೇಖರ ಮುಲಗೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here