ಕಲಬುರಗಿ: ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ 15ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಕಲಬುರ್ಗಿಯ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ವಿದ್ಯಾರ್ಥಿಗಳಾದ ಐಶ್ವರ್ಯ ಮಾಮುಡಿ ಚಿನ್ನದ ಪದಕ ಹಾಗೂ ಪ್ರತಿಕ್ಷ ಬಿರಾದರ್ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಕ್ಕೆ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆಯ ಗ್ರಾಂಡ್ ಮಾಸ್ಟರ್ ಶ್ರೀನಿವಾಸ್, ಅಶೋಕ್, ಪರಸ್ಮಲ್ ಹಾಗೂ ಕಲ್ಬುರ್ಗಿ ಡಿಸ್ಟಿಕ್ ಚೀಫ್ ಕೋಚ್ ರಾಜ್ವರ್ಧನ್ ಜಿ. ಚೌಹಾಣ್ ಹಾಗೂ ಕರಾಟೆ ಕೋಚ್ ಆದಂತ ಶ್ರೀಕಾಂತ್ ಪಿಸಾಲ್, ಅಂಬರೀಶ್ ಜೋಗಿ, ಪ್ರತಾಪ್ ಸಿಂಗ್ ಪವಾರ್, ದತ್ತಾತ್ರೇಯ, ಪ್ರೇಮ್, ರವರು ಹರ್ಷ ವ್ಯಕ್ತಪಡಿಸಿದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…