ಕಲಬುರಗಿ: ಋಷಿ ಮುನಿಗಳಿಂದ ಕೂಡಿದ ಭಾರತ ಪರಂಪರೆಯಲ್ಲಿ ಸ್ವಾಮಿ ವಿವೇಕಾನಂದರು ಬಂದವರು
ಯುವಕರ ಕೆಚ್ಚೆದೆಯನ್ನು ಎಚ್ಚರಿಸಿ ವರ್ಗ,ವರ್ಣ,ಲಿಂ ಗ ತಾರತ್ಯಮ್ಮ ಅಳಿಸಿ,ದಾರಿದ್ರ್ಯತನ ಬಿಡಿಸಿದವರು ಅವರು ಭಾರತದ ಭವ್ಯತೆಯನ್ನು ಪ್ರತಿಪಾದಕರು ಎಂದು ಹಿರಿಯ ಸಾಹಿತಿ ಎ.ಕೆ.ರಾಮೇಶ್ವರ ಅಭಿಮತ ವ್ಯಕ್ತಪಡಿಸಿದರು.
ಸ್ವಾಮಿ ವಿವೇಕಾನಂದ ಪ್ರಸಾರ ಕೇಂದ್ರ ಬೆಂಗಳೂರು ಮತ್ತು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಫರಹತಾಬಾದನ ಲ್ಲಿ ಜರುದಿದ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿ ದರು.ಭಾರತದ ಗುಲಾಮಗಿರಿತನ,ಬಡತನವನ್ನು ಮೀರಿ ಬೆಳೆದ ಅವರು ವೀರ ಸನ್ಯಾಸಿ,ಆಧ್ಯಾತ್ಮ ದೈವಿ ಪುರುಷರೆಂದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಇಂದುಮ ತಿ ಪಾಟೀಲ ವಹಿಸಿ ಅಮೇರಿಕಾದಲ್ಲಿ ಭಾರತ ಸಂಸ್ಕೃತಿ ಬಿತ್ತಿದ ವಿವೇಕರ ಆಶಾಕಿರಣ ಜಗತ್ತಿಗೆ ಮೂಡಲಿ ಎಂದರು.
ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಶಶಿಕಾಂತ ಪಾಟೀಲ, ಸಮಾಜ ಶಾಸ್ತ್ರ ಪ್ರಾಧ್ಯಾಪಕ ಡಾ.ರವೀಂದ್ರ ಕುಮಾರ ಭಂಡಾರಿ, ಪ್ರೊ.ಭೀಮಣ್ಣ ಎಚ್.ರಾಸಣಗಿ,ಡಾ.ಗಾಂಧೀ ಜಿ ಮೊಳಕೇರಿ ಮಾತನಾಡಿದರು.
ಶಿವುಬಾಯಿ ಪ್ರಾರ್ಥನೆ ಸ್ವಾಗತವನ್ನು ಭೀಮಣ್ಣ ಎಚ್. ಕೋರಿದರು.ವೇದಿಕೆಯ ಅಧ್ಯಕ್ಷ ಡಾ.ಗವಿಸಿದ್ಧಪ್ಪ ಪಾಟೀಲರು ಪ್ರಾಸ್ತಾವಿಕ ನುಡಿ ಆಡಿದರು.ಪ್ರಧಾನ ಕಾರ್ಯದರ್ಶಿ ಡಾ.ಸಿದ್ಧಪ್ಪ ಹೊಸಮನಿ ನಿರೂಪಿಸಿದ ರು.ಸಂಘಟನಾ ಕಾರ್ಯದರ್ಶಿ ಡಾಕಪ್ಪ ಮೋತಿಲಾಲ ವಂದಿಸಿದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…