ಏಕ ಬಳಕೆಯ ಪ್ಲಾಸ್ಟಿಕ ನಿಷೇಧದ ಪ್ಲಾಗಾಥಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಪ್ಲಾಸ್ಟಿಕ ಮುಕ್ತ ಅಭಿಯಾನವನ್ನು ನಗರದಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಕೆಆರ್‍ಡಿಬಿವತಿಯಿಂದ ಯುನೈಟೆಡ್ ಆಸ್ಪತ್ರೆ ಸಹಯೋಗದೊಂದಿಗೆ ಏಕ ಬಳಕೆಯ ಪ್ಲಾಸ್ಟಿಕ ನಿಷೇಧದ ಕುರಿತು ಅರಿವು ಮೂಡಿಸಲು ಪ್ಲಾಗಾಥಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕೆಕೆಆರ್‍ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಉದ್ಘಾಟಿಸಿದರು.

ಏಕ ಬಳಕೆಯ ಪ್ಲಾಸ್ಟಿಕ ನಿಷೇಧದ ಪ್ಲಾಗಾಥಾನ ಕಾರ್ಯಕ್ರಮದಲ್ಲಿ ಏಕಬಳಕೆಯ ಪ್ಲಾಸಿಕನ್ನು ಸಂಗ್ರಹಿಸಿ ಪಾಲಿಕೆಗೆ ನೀಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲ ಬಹುಮಾನ ರೂ. 15000 ಹಾಗೂ ದ್ವಿತೀಯ ಬಹುಮಾನ ರೂ.10000/- ಹಾಗೂ ಮೂರನೆ ಬಹುಮಾನ ರೂ.5000 ಗಳನ್ನು ವಿತರಿಸಲಾಯಿತು.

ಪದವಿ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಹಾಗೂ 18 ವರ್ಷ ಮೇಲ್ಪಟ್ಟ ಸಾಮಾನ್ಯನಾಗರೀಕರು, ಸಂಘಸಂಸ್ಥೆ, ಇತ್ಯಾದಿ ತಂಡಕ್ಕೆ ಮೊದಲನೆ ಬಹುಮಾನ ರೂ. 15000ದ್ವಿತೀಯ ಬಹುಮಾನ ರೂ. 10000 ಮೂರನೆ ಬಹುಮಾನ ರೂ. 5000 ಗಳನ್ನು ವಿತರಿಸಲಾಯಿತು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ತಂಡದ ಶಾಲೆಗೆ, ಪದವಿಪೂರ್ವ ಮಹಾವಿದ್ಯಾಲಯ ಮತ್ತು ಮಹಾವಿದ್ಯಾಲಯಗಳಿಗೆ ವಿಶೇಷವಾಗಿ ರೂ. 15000 ಗಳ ನಗದು ಬಹುಮಾನ ನೀಡಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛ ಸರ್ವೇಕ್ಷಣ 2024 ಬ್ರಾಂಡ್ ಅಂಬಾಸಿಡರ್ ಆಗಿಯುನೈಟೆಡ್ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ವಿಕ್ರಮ್ ಸಿದ್ದಾರೆಡ್ಡಿ ಅವರಿಗೆ ನೇಮಕ ಮಾಡಿ ಪ್ರಮಾಣ ಪತ್ರ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾತರನ್ನುಮ್, ಕೆಕೆಆರ್‍ಡಿಬಿ ಕಾರ್ಯದರ್ಶಿ ಸುಂದರೇಶ್ ಬಾಬು, ಶಾಸಕ ಅಲ್ಲಮಪ್ರಭು ಪಾಟೀಲ್, ಮೇಯರ್ ಎಲ್ಲಪ್ಪ ನಾಯಕೋಡಿ, ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ್ ದೇವಿದಾಸ, ದಾವೂದ್ ಅಲಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು, ಆರ್ ಜೆ ಮಂಜು ಹಿರೋಲಿ ನಿರೂಪಿಸಿದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

7 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

7 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

7 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

7 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

8 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420