ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

0
32

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶ್ಯಾಮ ನಾಟೀಕರ್, ನಿಂಗರಾಜ ತಾರಫೈಲ್, ಭೀಮಣ್ಣ ಬಿಲ್ಲವ್, ಪರಮೇಶ್ವರ ಖಾನಾಪೂರ, ದಸರಥ ಕಲಗುರ್ತಿ, ರಾಜು ವಾಡೇಕರ್, ಬಾಬು ಸುಂಠಾಣ, ರಾಜು ಕಟ್ಟಿಮನಿ, ಮಲ್ಲಪ್ಪ ಚಿಗನೂರು, ದತ್ತು ಭಾಸಗಿ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here