ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ್ ಹಿರೇಮಠ ಒತ್ತಾಯಿಸಿದರು.

ಬಹು ವರ್ಷಗಳಿಂದ ಇಲ್ಲಿನ ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. ತೆರೆದರೂ ಆಟ್ಟಕ್ಕಂಟು ಲೆಕ್ಕಕ್ಕಿಲ್ಲದೇ ನಡೆಯುತ್ತಿವೆ.ಇದರಿಂದ ತಾಲೂಕಿನಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ.ಜನರು ಕೆಲಸವಿಲ್ಲದೇ ಬೆಂಗಳೂರು, ಬಾಂಬೆ,ಪುನಃ, ಹೈದ್ರಬಾದ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

ಇದರಿಂದ ಇಲ್ಲಿನ ವ್ಯಾಪಾರ ವಹಿವಾಟಿನ ಮೇಲೆಯೂ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ. ಅಲ್ಲದೇ ಬಿಗಿಯಾದ ನಿಯಮಗಳಿಂದ ಕಲ್ಲಿನ ಗಣಿ, ಪಾಲಿಷ್ ಮಶಿನ್‍ಗಳು ಬಹುತೇಖ ತಮ್ಮ ಕಾರ್ಯವನ್ನು ನಿಲ್ಲಿಸಿವೆ.ಲ್ಲಿಯೂ ಕೆಲ ಕಳೆದುಕೊಂಡು ಜನರ ಬದುಕು ಮೂರಾಬಟ್ಟೆಯಾಗುತ್ತಿದೆ.ಇಲ್ಲಿನ ಜನರಿಗೆ ಕೆಲಸವಿಲ್ಲದೇ ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಆದ್ದರಿಂದ ಈ ಎರಡು ಕಾರ್ಖಾನೆಗಳು ಪ್ರಾರಂಭವಾದರೆ ಸುಮಾರು 10 ಸಾವಿರ ಜನರಿಗೆ ಉದ್ಯೋಗ ದೊರಕಿದಂತಾಗುತ್ತದೆ. ಇದರಿಂದ ತಾಲೂಕಿನ ಆರ್ಥಿಕ ಮಟ್ಟ ಸುಧಾರಿಸುತ್ತದೆ.ಅಲ್ಲದೇ ಕಲ್ಲಿನ ಗಣಿ ಪ್ರಾರಂಭ ಮಾಡಲು ನಿಯಮಗಳನ್ನು ಸಡಿಲಿಸಿದಲ್ಲಿ ಗಣಿಗಳು ಪ್ರಾರಂಭವಾಗಿ ಇಲ್ಲಿನ ಜನರಿಗೆ ಉದ್ಯೋಗ ಒದಗುತ್ತದೆ.ಇಲ್ಲಿನ ಜನರ ಬದುಕಿಗೆ ಆಸರೆಯಾಗುತ್ತದೆ.

ಆ ನಿಟ್ಟಿನಲ್ಲಿ ಮಂಗಳವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರಕಾರ ಕಾರ್ಖಾನೆಗಳನ್ನು ಪ್ರಾರಂಭ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಈ ಭಾಗದ ಜನರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದು ಆಗ್ರಹಿಸಿದ್ದಾರೆ.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

7 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

7 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

7 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

7 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

8 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420