ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೊರಿದ ಆಯೇಷಾ ಖಾನಾಮ್

0
52

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಅವರು ಈ ಭಾಗದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರವು 13 ತಿಂಗಳು ಈ ಭಾಗದ ನೂರಾರು ಜನರ ಸಾವು ನೋವು, ಹೋರಾಟಗಳ ಎಂದು ಇಂದಿನ ಪೀಳಿಗೆ ಮರೆಯಬಾರದು. ಇತಿಹಾಸದ ಪುಟಗಳನ್ನು ಮನಗಂಡು ಈ ಭಾಗದ ಯುವ ಪೀಳಿಗೆ ಸಮಗ್ರ ಅಭಿವೃದ್ಧಿಯತ ಹೆಜ್ಜೆ ಇಡಬೇಕಾಗಿದೆ ಎಂದರು.

Contact Your\'s Advertisement; 9902492681

ಪ್ರಜಾಪ್ರಭುತ್ವ ವ್ಯವಸ್ಥೆಯು ಈ ಭಾಗದ ಕಟ್ಟಕಡೆಯ ವ್ಯಕ್ತಿಗೆ ಒದಗಿಸುವ ಕೆಲಸ ಪ್ರತಿಯೊಬ್ಬರೂ ನಾಡಬೇಕಾಗಿದೆ ಎಂದು ಕರೆ ನೀಡುವ ಮೂಲಕ ಕಲ್ಯಾಣ ಕರ್ನಾಟಕದ ಜನರಿಗೆ ಆಯೇಷಾ ಖಾನಮ್ ಶುಭಾಶಯ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here