ಕಲಬುರಗಿ; ರಕ್ತದಾನ ಶಿಬಿರ

0
12

ಕಲಬುರಗಿ: ನಮ್ಮ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾ ನೂತನ ಜಿಲ್ಲಾ ಕಾರ್ಯಾಲಯ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಸವರಾಜ ಎಮ್ ಪಡುಕೋಟೆ, ಖ್ಯಾತ ಕನ್ನಡ ಚಲನಚಿತ್ರ ನಟ ಹಾಗೂ ಗೌರವ ಅಧ್ಯಕ್ಷ ಗಣೇಶರಾವ್ ಕೇಸರಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಾಕನಹಳ್ಳಿ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷೆ ಸುಜಾತಮ್ಮ, ಕಲ್ಬುರ್ಗಿ ರಾಜ್ಯ ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಿರಣ್ ಹಂಪಳ್ಳಿ, ಜಿಲ್ಲಾಧ್ಯಕ್ಷ ಸುಧೀಂದ್ರ ಇಜೇರಿ, ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗ ರಾಠೋಡ್, ಜಿಲ್ಲಾ ಯುವ ಘಟಕ ಶ್ರೀಧರ್ ಗಂಗಜಿ, ಸಮೀರ್ ಖಾನ್ ಸೇರಿದಂತೆ ತಾಲೂಕ್ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here