ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ದಿ ಇನ್ಸಿಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ ವತಿಯಿಂದ ಆಯೋಜಿದ್ದ 57ನೇ ಎಂಜಿನಿಯರ್ಸ್ ದಿನಾಚರಣೆ, 163ನೇ ವಿಶ್ವೇಶ್ವರಯ್ಯ ಜಯಂತಿ ಅವರು ಕಾರ್ಯಕ್ರಮವನ್ನು ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಿದರು.
ಈ ವೇಳೆ ಕಲಬುರಗಿಯ ಎಮಿನೆಂಟ್ ಇಂಜಿನಿಯರ್ಗಳಾದ ಗಿರಿಧರ್ ಕುಲ್ಕರ್ಣಿ, ನಾಗೇಂದ್ರಪ್ಪ ಬಿರಾದಾರ್, ಡಾ.ಬಸವರಾಜ ಗಾದಗೆ, ಸಂಪತ್ ಗಿಲ್ಟಾ, ಶ್ರೀಯಾಂಕಾ ಧನಶ್ರೀ, ಅನಿಲ್ ಕುಮಾರ ಕಾಡಾದಿ, ಡಾ.ನಾಗೇಂದ್ರ ಎಚ್.ಅವರನ್ನು ಸನ್ಮಾನಿಸಲಾಯಿತು. ಚನ್ನವೀರಯ್ಯ ಆರ್. ಸ್ವಾಮಿ, ಶ್ರೀಧರ್ ಪಾಂಡೆ ಅಧ್ಯಕ್ಷತೆ ವಹಿಸಿದ್ದರು.
ಎಂಜಿನಿಯರ್ ದೇವೇಂದ್ರ, ಉದಯ್ ಬಳ್ಳಾರಿ, ಚಂದ್ರಶೇಖರ್, ಭರತ್ ಭೂಷಣ, ಶ್ರದ್ಧಾ, ಪ್ರಶಾಂತ್ ಕಾಂಬ್ಳೆ, ಚಂದ್ರಶೇಖರ್, ಜಿ.ಆರ್.ಮುತ್ತಗೆ, ಬಸವರಾಜ್ ಪಾಟೀಲ್, ಡಾ.ಬಾಬುರಾವ್ ಸೇರಿಕಾರ್, ಸುಭಾಷ್ ಸೂಗೂರು, ಚಂದ್ರಶೇರ್ಖ ಕಕ್ಕೇರಿ, ಹಣಮಂತ ರೆಡ್ಡಿ, ಹಣಮಂತ ಪ್ರಭು, ಡಾ.ಶ್ರೀಧರ್ ಪಾಂಡೆ, ನಳಿನಿ ಸಾವನ್, ಸೀತಾರಾಮ್ ರೆಡ್ಡಿ ಮನ್ನೂರ್ ಇತರರಿದ್ದರು.
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಹಿತಿ, ಕಲಾವಿದರಿಗೆ ಮಾಸಾಶನ ಮಂಜೂರು ಮಾಡುವ ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರನ್ನಾಗಿ ಕಲಬುರಗಿಯ…
ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ವ್ಯವಸಾಯ ಸೇವಾ ಸಹಕಾರ ಸಂಘಗಳು) ಡಿ.ಸಿ.ಸಿ ಬ್ಯಾಂಕ್ನ ತಾಯಿ ಬೇರು. ಗ್ರಾಮೀಣ…
ಕಲಬುರಗಿ: ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಆರೋಗ್ಯ, ಕ್ಷೇಮ, ಯೋಗ, ಸದೃಢತೆಯ…
ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ…
ಕಲಬುರಗಿ: ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅಂಗವಿಕಲರು ಮತ್ತು ವಿಶೇಷ ಚೇತನರಿಗೆ ಸರಕಾರದದ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಜಿಲ್ಲಾ…
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ…