ಪಾಲಿಕೆ ಜೋನಲ 3ರಲ್ಲಿ ಆಕ್ರಮ: ಸಿಎಂಗೆ ಭಾರತಿ ಯುವ ಸೈನ್ಯ ಮನವಿ

ಕಲಬುರಗಿ; ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಭಾರತಿ ಯುವ ಸೈನ್ಯ ವತಿಯಿಂದ ಮಹಾನಗರ ಪಾಲಿಕೆ ಜೋನಲ 3 ಎಲ್ಲಿ ಅಕ್ರಮವಾಗಿ 74 ಪ್ಲಾಟುಗಳನ್ನು ರಿಜಿಸ್ಟ್ರೇಷನ್ ಮಾಡಿರುತ್ತಾರೆ.

ಬಗ್ಗೆ ಸೂಕ್ತ ತನಿಖೆ ಮಾಡಿ ಅಧಿಕಾರಿಗಳಿಗೆ ತಕ್ಷಣ ವಜಾ ಗೊಳಿಸಬೇಕೆಂದು ಹಾಗೂ ನಗರದಲ್ಲಿ ಎಲ್ಲಾ ಬಸ್ ಸ್ಟಾಪ್ ಹತ್ತಿರ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕೆಂದು ಸೈನ್ಯಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿಚನಸೂರ ಅವರು ಮನವಿ ಪತ್ರ ಸಲ್ಲಿಸಲಾಯಿತು.

emedialine

Recent Posts

ಕಲಾವಿದರಿಗೆ ಮಾಸಾಶನ ಮಂಜೂರು ಸದಸ್ಯರಾಗಿ ಬಾಬುರಾವ ಕೋಬಾಳ ನೇಮಕ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಹಿತಿ, ಕಲಾವಿದರಿಗೆ ಮಾಸಾಶನ ಮಂಜೂರು ಮಾಡುವ ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರನ್ನಾಗಿ ಕಲಬುರಗಿಯ…

7 mins ago

ಸರ್ವರೂ ಸಹಕಾರಿ ತತ್ವದೊಂದಿಗೆ ನಡೆಯೋಣ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ವ್ಯವಸಾಯ ಸೇವಾ ಸಹಕಾರ ಸಂಘಗಳು) ಡಿ.ಸಿ.ಸಿ ಬ್ಯಾಂಕ್‌ನ ತಾಯಿ ಬೇರು. ಗ್ರಾಮೀಣ…

26 mins ago

ಸಚಿವರಿಂದ ಮನ್ನೂರ ಆಸ್ಪತ್ರೆಯ ದ ವೆಲ್ ನೇಸ್ ರೆವೂಲೇಷನ ಮ್ಯಾಗಝೀನ್ ಲೋಕಾರ್ಪಣೆ

ಕಲಬುರಗಿ: ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಆರೋಗ್ಯ, ಕ್ಷೇಮ, ಯೋಗ, ಸದೃಢತೆಯ…

33 mins ago

ಡಾ. ಎಂ.ಎಂ. ಕಲಬುರ್ಗಿ ಸಂಸ್ಮರಣೆ ನಾಳೆ

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ…

38 mins ago

ಕಲಬುರಗಿ: ಅಂಗವಿಕಲ ಕಲ್ಯಾಣ ಅಧಿಕಾರಿಗೆ ಸನ್ಮಾನ

ಕಲಬುರಗಿ: ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅಂಗವಿಕಲರು ಮತ್ತು ವಿಶೇಷ ಚೇತನರಿಗೆ ಸರಕಾರದದ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಜಿಲ್ಲಾ…

2 hours ago

ಮಕ್ಕಳಿಗೆ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420