ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು.

ನಗರದ ಕನ್ನಡ ಭವನದಲ್ಲಿ ಸಮಾನ ಮನಸ್ಕರ ಸಂಘಟನೆಗಳ ಒಕ್ಕೂಟವು ಗುರುವಾರ ಹಮ್ಮಿಕೊಂಡಿದ್ದ ದಿ.ಡಾ.ಲಿಂಗರಾಜ‌ ಶಾಸ್ತ್ರಿ ಮಹಾಗಾಂವಕರ್ ಅವರ ಪುಣ್ಯಸ್ಮರಣೋತ್ಸವ ಹಾಗೂ ಸಾಧಕರಿಗೆ ಪರೋಪಕಾರಿ ಪ್ರಶಸ್ತಿ ಪ್ರಧಾನ‌‌ ಸಮಾರಂಭ ಉದ್ಘಾಟಿಸಿ ಮಾನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ನಂತರ ಶಿಕಗಷಣ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು‌ ಆ ಕ್ಷೇತ್ರದಲ್ಲೂ ಅಮೋಘ ಸಾಧನೆ ಮಾಡಿದ‌ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಕನ್ನಡ‌ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಮಾತನಾಡಿದ ಲಿಂಗರಾಜನಶಾಸ್ತ್ರಿ ಅವರ ಸಾಧನೆ ನೆನಪಿಸಿದರು. ಶ್ರೀನಿವಾಸ‌ ಸರಡಗಿಯ ಶ್ರೀ ವೀರಭದ್ರ ಶಿವಾಚಾರ್ಯರು ಸಾನ್ಯಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಪಂಚಪೀಠಗಳ ವಾರ್ತಾದಿಕಾರಿ ಸಿದ್ರಾಮಪ್ಪ ಆಲಗೂಡಕರ್, ಮಹಾಸಬಾ ಕಲಬುರಗಿ ತಾಲೂಕಾ ಅದ್ಕಕ್ಷ ಸಿದ್ದುಗೌಡ ಅಫಜಲಪುರಕರ,ಜಿಪಂ ಸದಶ್ಯ ಮರೇಪ್ಪ ಬಡಿಗೇರ,ಮಹೇಶ್ವರಿ ವಾಲಿ ಅವರಿಗೆ ಪರೋಪಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಿದ್ದರಾಮ ನರೋಣಿ ಮಹೇಶ ರಂಗದಾಳ ವೆದಿಕೆಮೆಲಿದ್ದರು ಎಂ ಎಸ್ ಪಾಟೀಲ ನರಿಬೋಳ ಸ್ವಾಗತಿಸಿದರು ಶ್ರವಣಕುಮಾರ ನಾಯಕ ವಂದಿಸಿದರು.

ಲಕ್ಮೀಕಾಂತ ಸ್ವಾದಿ ಸಂದಿಪ ಬರಣಿ ಶರಣಗೌಡ ಪೋಲಿಸ್ ಪಾಟೀಲ ರಾಘವೇಂದ್ರ ಕುಲಕರ್ಣಿ ರವಿಂದ್ರಕುಮಾರ ಬಂಟನಳ್ಳಿ ಶಿವಲಿಂಗ ಅಲಗೂಡಕರ್ ಸಿದ್ದಲಿಂದ ದೇಸಾಯಿ ಮರೆಪ್ಪಾ ಕಂದಾಳಕರ ಸಿದ್ದು ನಾಯಕ ಹಣಮಂತ ಕುಳಗೇರಿ ಶಾಂತ ಜಮಕಂಡಿ ಇನ್ನಿತರರಿದ್ದರು

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

6 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

6 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

7 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

7 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

7 hours ago

ನಕಲಿ ವೈದ್ಯನ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಕಲಿ ವೈದ್ಯನ ಕ್ಲಿನಿಕ್ ಮೇಲೆ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮತ್ತು ಅವರ ತಂಡ ದಾಳಿ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420