ಡಾ.ಶಂಕರ ವ್ಹಿ ಸನ್ಮಾನ

0
14

ರಾಯಚೂರು; ವಿಶ್ವವಿದ್ಯಾಲಯದ ಆಡಳಿತ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ.ಶಂಕರ ವ್ಹಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಹಾಪರ ಪ್ರಿಯಾಂಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದೇವು ಬಡಿಗೇರ,ಕೆಂಬಾವಿ ಬಾಪುಗೌಡ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಬ್ಬೆತುಮಕುರ ಡಾ.ಮಹಾಂತೇಶ ಎಸ್ ಸುಬೇದಾರ,ಶಹಾಪುರ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಉಪನ್ಯಾಸಕರಾದ ರವಿ ಹೊಸಮನಿ,ಡಿ.ಪಿ.ಸಜ್ಜನ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here