ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು ತೋರುವ ಕೆಲಸ ಸಮಾಜ ಮಾಡಿ ಅವರು ನಮ್ಮಂತೆ ಮನುಷ್ಯರೆಂದು ತೋರಿಸಬೇಕು ಎಂದು ಹಿರಿಯ ಸಾಹಿತಿ ಡಾ.ಗವಿಸಿದ್ಧಪ್ಪ ಪಾಟೀಲ ಅಭಿಮತ ವ್ಯಕ್ತಪಡಿಸಿದರು.

ವಿಕಲಚೇತನರ ಸಮಾವೇಶ ಪ್ರಶಸ್ತಿ ಪ್ರದಾನ ಸನ್ಮಾನ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿದರು.ಮನುಷ್ಯ ಹುಟ್ಟುವ ಮೊದಲು ತಾಯಗರ್ಭದಲ್ಲಿ,ನಂತರ ಅಂಗವೈಕಲ್ಯ ಕಂಡು ಬಂದಿ ದೆ ಆದರೆ ಅವರು ತಮ್ಮ ಸ್ವಸಾಮಥ್ಯ ಮೂಲಕ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬಂದಿದ್ದಾರೆ ಅವರನ್ನು ನೋಡುವ ದೃಷ್ಟಿ ಬದಲಾಗಬೇಕೆಂದರು.

ಬೀದರ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿ ಕರ ಕಲ್ಯಾಣ ಅಧಿಕಾರಿ ಮಹಾದೇವ ಮುಂಗಳೆ ಉದ್ಘಾ ಟಿಸಿ ಇಂತಹ ಸಮಾವೇಶ ಮಾಡುವುದು ಒಳ್ಳೆಯ ಕಾರ್ಯವೆಂದರು.ಮುಖ್ಯ ಅತಿಥಿಯಾದ ಪತ್ರಕರ್ತ ಬಸವರಾಜ ಕೌಟೆ ಮಾತನಾಡಿ ಅಂಗವಿಕಲರು ನಾವೆಂ ದು ಹಾಗೇ ಕೂಡಬಾರದು ನಮ್ಮ ಸಾಮರ್ಥ್ಯ ತೋರಿಸ ಬೇಕೆಂದರು.

ನೇತೃತ್ವ ವಹಿಸಿದ ಮಹಾಲಿಂಗದೇವರು ಅಂಗವಿಕಲರ ನ್ನು ಕೀಳಾಗಿ ಕಾಣಬಾರದು.ಅವರಲ್ಲಿ ಎಲ್ಲಾ ಅರ್ಹತೆ ಇದೆ ಓದಿ ಶಿಕ್ಷಣ ಪಡೆದು ಮುಂದೆ ಬರಲು ಕರೆ ನೀಡಿದ ರು.ಆಹಾರ ಶಿರಸ್ತೇದಾರ ನಿಂಗಯ್ಯ ಹಿರೇಮಠ ಉಪಸ್ಥಿತಿ ಇದ್ದರು.ಅಧ್ಯಕ್ಷತೆಯನ್ನು ಅಂಗವಿಕಲರ ನೌ ಕರರಸಂಘದ ರಾಜ್ಯ ಉಪಾಧ್ಯಕ್ಷ ಶಾಂತಪ್ಪ ಸಂಗಾವಿ‌ ವಹಿಸಿದ್ದರು.

ಆಶೀರ್ವಚನ ನೀಡಿದ ಪೂಜ್ಯ ಪಂಚಾಕ್ಷರಿ ಸ್ವಾಮೀಜಿ ಅವರು ಮಾತನಾಡಿ ವಿಕಲಚೇತನ ಎಂಬ ಅಸಹಕಾರ ಬೇಡ ಸಮಾಜದಲ್ಲಿ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿ ದ್ದು ಕಂಡರೆ ನಾವೆಲ್ಲ ನಾಚಬೇಕೆಂದರು.ಇಂತಹ ಕೆಲಸ ನಿರಂತರ ಮಾಡಬೆರಕೆಂದರು.

ಶಿವಯೋಗಿ ರತ್ನ ಪ್ರಶಸ್ತಿ ಪುರಸ್ಕೃತರು: ಸಂತೋಷ ಧಾಯಗೊಂಡ(ಶಿಕ್ಷಣ), ಲಾಲಮಹಮದ್ ಕಲಮೂಡ( ಆಡಳಿತ), ಶಿವಕುಮಾರ ಪಾಟೀಲ (ಸಂ ಯೋಜಕರು),ಶಿವಕುಮಾರ ಬಿರಾದಾರ(ಅಧಿಕಾರಿ), ಮನೋಜಕುಮಾರ ಕಾಂಬಳೆ(ಪರಿಸರ), ಸುನೀಲ ಮಲಗೆ(ಸಮಾಜ) ಕ್ಷೇತ್ರದ ಸಾಧಕರಿಗೆ ಪ್ರದಾನ ಮಾಡಲಾಯಿತು.

ಶತ ಸಿರಿ ಪ್ರಶಸ್ತಿ: ೧೦೨ ವರ್ಷದ ಶತಾಯುಷಿ ರುಕ್ಮಿಣಿ ಬಾಯಿ ವಿಠ್ಠಲ ವಾಘಮಾರೆ ಶ್ರದ್ಧಾಂಜಲಿ ಶ್ರವಣ ನ್ಯೂನತೆಯುಳ್ಳ ಮಕ್ಕಳ ಶಾಲೆ ಮಕ್ಕಳಿಂದ ದೇಶಪ್ರೇಮ ನೃತ್ಯ, ನಾಡಗೀತೆ, ವಚನಗೀತೆ ಯನ್ನ ಹುಮನಾಬಾದ ಮಾಣಿಕಪ್ರಭು ಅಂಧ ಮಕ್ಕಳ ಶಾಲೆ ಮಕ್ಕಳು ಹಾಡಿದರು.ಸುರೇಶ ಕಾನೇಕರ ಸ್ವಾಗತಿ ಸಿದರು.ನಿತ್ಯಾನಂದ ಮಂಠಾಳಕರ ನಿರೂಪಿಸಿದರು ಸೂರ್ಯ ಕಾಂತ ಬೊಸ್ಲೇ ವಂದಿಸಿದರು

emedialine

Recent Posts

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

4 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

5 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

5 hours ago

ಉಚಿತ ಆರೋಗ್ಯ ತಪಾಸಣೆ| ರಾಜಾ ಕೃಷ್ಣಪ್ಪ ನಾಯಕ ಚಾಲನೆ

ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…

5 hours ago

ಲೋಕಾಯುಕ್ತ ಪೊಲೀಸ್ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…

5 hours ago

ಡಾ.ಶಂಕರ ವ್ಹಿ ಸನ್ಮಾನ

ರಾಯಚೂರು; ವಿಶ್ವವಿದ್ಯಾಲಯದ ಆಡಳಿತ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ.ಶಂಕರ ವ್ಹಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಹಾಪರ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420